Webdunia - Bharat's app for daily news and videos

Install App

Champions trophy: ಪಾಕ್‌ ವಿರುದ್ಧ ಗೆಲುವಿಗಾಗಿ ಭಾರತದ ಅಭಿಮಾನಿಗಳಿಂದ ಪ್ರಾರ್ಥನೆ

Sampriya
ಭಾನುವಾರ, 23 ಫೆಬ್ರವರಿ 2025 (13:10 IST)
Photo Courtesy X
ನವದೆಹಲಿ: ರೋಹಿತ್‌ ಶರ್ಮಾ ನಾಯಕತ್ವದ ಭಾರತ ಕ್ರಿಕೆಟ್‌ ತಂಡವು ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಪಂದ್ಯದಲ್ಲಿ ಇಂದು ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸುತ್ತಿದೆ. ಉಭಯ ತಂಡಗಳ ಅಭಿಮಾನಿಗಳು ಈ ಪಂದ್ಯಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.

ದುಬೈನ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ- ಪಾಕ್‌ ಪಂದ್ಯ ನಡೆಯುತ್ತಿದೆ. ಎಂಟು ವರ್ಷಗಳ ಹಿಂದೆ ಪಾಕ್‌ ತಂಡವನ್ನು ಫೈನಲ್‌ನಲ್ಲಿ ಭಾರತವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿತ್ತು. ಈ ಬಾರಿ ಭಾರತದ ಗೆಲುವಿಗಾಗಿ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಭಾರತದ ಗೆಲುವಿಗಾಗಿ ದೇಶದಾದ್ಯಂತ ಹೋಮ ಹವನಗಳು ನಡೆಯುತ್ತಿದೆ. ಬಿಹಾರದ ಪಟ್ನಾದಲ್ಲಿ ಟೀಮ್ ಇಂಡಿಯಾದ ಅಭಿಮಾನಿಗಳ ಭಾರತ ತಂಡದ ಗೆಲುವಿಗಾಗಿ ಹೋಮ ನಡೆಸಿದ್ದಾರೆ. ದುಬೈನಲ್ಲಿರುವ ಭಾರತೀಯರು ಈ ಪಂದ್ಯಕ್ಕಾಗಿ ಕಾತರದಿಂದ ಕಾಯುತ್ತಿದ್ದು, ಭಾರತ ತಂಡಕ್ಕೆ ಹಾರೈಸಿದ್ದಾರೆ.

ಕರ್ನಾಟಕದಲ್ಲೂ ಸಾಕಷ್ಟು ಕಡೆ ಅಭಿಮಾನಿಗಳು ಭಾರತ ತಂಡಕ್ಕೆ ಶುಭ ಹಾರೈಸಿದ್ದಾರೆ. ಭಾನುವಾರ ರಜಾ ದಿನವಾಗಿರುವುದಿಂದ ಪಂದ್ಯ ಆರಂಭಕ್ಕೆ ಎಲ್ಲರೂ ತುದಿಗಾಲಿನಲ್ಲಿ ನಿಂತಿದ್ದಾರೆ. ಎಂಟು ವರ್ಷಗಳ ಹಿಂದಿನ ಸೋಲಿಗೆ ಭಾರತ ಮುಯ್ಯಿ ತೀರಿಸಿಕೊಳ್ಳುವುದು ಪಕ್ಕಾ ಎಂಬುದು ಅಭಿಮಾನಿಗಳ ವಿಶ್ವಾಸ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 DC vs GT: ನಿಂದು ಎಷ್ಟಿದೆಯೋ ನೋಡ್ಕೋ ಯುವ ಕ್ರಿಕೆಟಿಗನಿಗೆ ಮೈದಾನದಲ್ಲೇ ಝಾಡಿಸಿದ ಇಶಾಂತ್ ಶರ್ಮಾ video

ಬಟ್ಲರ್‌ ಅಬ್ಬರಕ್ಕೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್‌, ಅಗ್ರಸ್ಥಾನದಿಂದ ಕೆಳಗಿಳಿಸಿದ ಗುಜರಾತ್ ಟೈಟಾನ್ಸ್‌

GT vs DC Match:ಅಹಮಾದಾಬಾದ್‌ ಬಿಸಿಲ ತಾಪಕ್ಕೆ ಗ್ರೌಂಡ್‌ನಲ್ಲೇ ಸುಸ್ತಾದ ಇಶಾಂತ್ ಶರ್ಮಾ, ಅವಸ್ಥೆ ನೋಡಿ ಗಾಳಿ ಬೀಸಿದ ಸಹ ಆಟಗಾರರು

DCvsGT Match:ಯಾರ್ಕರ್‌ನೊಂದಿಗೆ ಕೆಎಲ್ ರಾಹುಲ್‌ ವಿಕೆಟ್ ಕಿತ್ತ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

IPL 2025 RCB vs PBKS: ಬೆಂಗಳೂರು ನಿಮ್ಗೆ ಬಿಟ್ಟುಕೊಟ್ವಿ, ಪಂಜಾಬ್ ನಲ್ಲಿ ಬಿಡೋ ಮಾತೇ ಇಲ್ಲ

ಮುಂದಿನ ಸುದ್ದಿ
Show comments