Webdunia - Bharat's app for daily news and videos

Install App

ಟೀಂ ಇಂಡಿಯಾ ಕ್ರಿಕೆಟಿಗರಿಗೆ ಭದ್ರತೆ ಕೊಡಲು ನಿರಾಕರಿಸಿದ ಚಂಢೀಘಢ ಪೊಲೀಸರು! ಕಾರಣವೇನು ಗೊತ್ತಾ?

Webdunia
ಮಂಗಳವಾರ, 17 ಸೆಪ್ಟಂಬರ್ 2019 (10:02 IST)
ಮೊಹಾಲಿ: ದ.ಆಫ್ರಿಕಾ ವಿರುದ್ಧ ದ್ವಿತೀಯ ಟಿ20 ಪಂದ್ಯವಾಡಲು ಚಂಡೀಘಡಕ್ಕೆ ಬಂದಿಳಿದಿರುವ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಭದ್ರತೆ ಒದಗಿಸಲು ಸ್ಥಳೀಯ ಪೊಲೀಸರು ನಿರಾಕರಿಸಿದ್ದಾರೆ.


ಚಂಢೀಘಡ ಪೊಲೀಸರು ಕ್ರಿಕೆಟಿಗರ ಭದ್ರತೆ ಹೊಣೆ ಹೊತ್ತುಕೊಳ್ಳದೇ ಇರಲು ನಿರ್ಧರಿಸಿದ್ದಾರೆ. ಇದಕ್ಕೆ ಕಾರಣ ಬಿಸಿಸಿಐ ಪೊಲೀಸರಿಗೆ ಭದ್ರತೆಗೆ ಪಾವತಿಸಬೇಕಾದ ಹಣ ಪಾವತಿಸದೇ ಇರುವುದು.

ಮೂಲಗಳ ಪ್ರಕಾರ ಬಿಸಿಸಿಐ ಒಟ್ಟು 9 ಕೋಟಿ ರೂ. ಪಾವತಿಸಬೇಕಿತ್ತು. ಆದರೆ ಅದನ್ನು ನೀಡದ ಕಾರಣಕ್ಕೆ ಕೊಹ್ಲಿ ಪಡೆಗೆ ಭದ್ರತೆ ಒದಗಿಸಲು ನಿರಾಕರಿಸಿದ್ದಾರಂತೆ. ಹೀಗಾಗಿ ಸದ್ಯಕ್ಕೆ ಬಿಸಿಸಿಐ ಖಾಸಗಿ ಭದ್ರತಾ ಸಿಬ್ಬಂದಿಗಳನ್ನು ಕ್ರಿಕೆಟಿಗರ ಭದ್ರತೆಗೆ ನಿಯೋಜಿಸಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments