Webdunia - Bharat's app for daily news and videos

Install App

ಟೀಂ ಇಂಡಿಯಾ ಕ್ರಿಕೆಟಿಗರಿಗೆ ಭದ್ರತೆ ಕೊಡಲು ನಿರಾಕರಿಸಿದ ಚಂಢೀಘಢ ಪೊಲೀಸರು! ಕಾರಣವೇನು ಗೊತ್ತಾ?

Webdunia
ಮಂಗಳವಾರ, 17 ಸೆಪ್ಟಂಬರ್ 2019 (10:02 IST)
ಮೊಹಾಲಿ: ದ.ಆಫ್ರಿಕಾ ವಿರುದ್ಧ ದ್ವಿತೀಯ ಟಿ20 ಪಂದ್ಯವಾಡಲು ಚಂಡೀಘಡಕ್ಕೆ ಬಂದಿಳಿದಿರುವ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಭದ್ರತೆ ಒದಗಿಸಲು ಸ್ಥಳೀಯ ಪೊಲೀಸರು ನಿರಾಕರಿಸಿದ್ದಾರೆ.


ಚಂಢೀಘಡ ಪೊಲೀಸರು ಕ್ರಿಕೆಟಿಗರ ಭದ್ರತೆ ಹೊಣೆ ಹೊತ್ತುಕೊಳ್ಳದೇ ಇರಲು ನಿರ್ಧರಿಸಿದ್ದಾರೆ. ಇದಕ್ಕೆ ಕಾರಣ ಬಿಸಿಸಿಐ ಪೊಲೀಸರಿಗೆ ಭದ್ರತೆಗೆ ಪಾವತಿಸಬೇಕಾದ ಹಣ ಪಾವತಿಸದೇ ಇರುವುದು.

ಮೂಲಗಳ ಪ್ರಕಾರ ಬಿಸಿಸಿಐ ಒಟ್ಟು 9 ಕೋಟಿ ರೂ. ಪಾವತಿಸಬೇಕಿತ್ತು. ಆದರೆ ಅದನ್ನು ನೀಡದ ಕಾರಣಕ್ಕೆ ಕೊಹ್ಲಿ ಪಡೆಗೆ ಭದ್ರತೆ ಒದಗಿಸಲು ನಿರಾಕರಿಸಿದ್ದಾರಂತೆ. ಹೀಗಾಗಿ ಸದ್ಯಕ್ಕೆ ಬಿಸಿಸಿಐ ಖಾಸಗಿ ಭದ್ರತಾ ಸಿಬ್ಬಂದಿಗಳನ್ನು ಕ್ರಿಕೆಟಿಗರ ಭದ್ರತೆಗೆ ನಿಯೋಜಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments