Webdunia - Bharat's app for daily news and videos

Install App

ಕ್ರಿಕೆಟಿಗ ಚೇತನ್ ಚೌಹಾಣ್ ಸಾವಿಗೆ ಕೊರೋನಾ ಕಾರಣವಲ್ಲ! ಆಸ್ಪತ್ರೆ ಮೇಲೆ ಆರೋಪ

Webdunia
ಭಾನುವಾರ, 23 ಆಗಸ್ಟ್ 2020 (11:33 IST)
ಲಕ್ನೋ: ಕೊರೋನಾದಿಂದ ಬಳಲುತ್ತಿದ್ದ ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ಇತ್ತೀಚೆಗೆ ಕಿಡ್ನಿ ವೈಫಲ್ಯದಿಂದಾಗಿ ಸಾವನ್ನಪ್ಪಿದ್ದರು. ಆದರೆ ಅವರ ಸಾವಿಗೆ ಮೂಲ ಕಾರಣ ಕೊರೋನಾ ಅಲ್ಲ ಎಂದು ಸಮಾಜವಾದಿ ಪಕ್ಷದ ಎಂಎಲ್ ಸಿ ಸುನಿಲ್ ಸಿಂಗ್ ಸಾಜನ್ ಆರೋಪಿಸಿದ್ದಾರೆ.


ಸಾಜನ್ ಕೂಡಾ ಅದೇ ಆಸ್ಪತ್ರೆಯಲ್ಲಿ ಕೊರೋನಾಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂಬುದು ಗಮನಾರ್ಹ. ಮೊದಲು ಚೌಹಾಣ್ ಗೆ ಹರ್ಯಾಣ ಸರ್ಕಾರದ ಅಧೀನದಲ್ಲಿರುವ ಸಂಜಯ್ ಗಾಂಧಿ ವೈದ್ಯವಿಜ್ಞಾನ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಲ್ಲಿ ಚೌಹಾಣ್ ಗೆ ಸರಿಯಾದ ಚಿಕಿತ್ಸೆ ನೀಡಿರಲಿಲ್ಲ ಎಂದು ಸಾಜನ್ ಉತ್ತರಪ್ರದೇಶ ವಿಧಾನ ಪರಿಷತ್ ನಲ್ಲಿ ಆರೋಪಿಸಿದ್ದಾರೆ.

ಹೀಗಾಗಿ ವೈದ್ಯರ ನಿರ್ಲ್ಯಕ್ಷದಿಂದಲೇ ಚೌಹಾಣ್ ಸಾವನ್ನಪ್ಪಿದರು ಎಂದು ಸಾಜನ್ ಆರೋಪಿಸಿದ್ದಾರೆ. ಅವರನ್ನು ಇನ್ನೊಂದು ಆಸ್ಪತ್ರೆಗೆ ಸಾಗಿಸುವಾಗ ಅವರ ಸ್ಥಿತಿ ಚಿಂತಾಜನಕವಾಗಿತ್ತು ಎಂದು ಅವರು ವಿವರಿಸಿದ್ದಾರೆ. ಸಾಜನ್ ಆರೋಪದ ಬಳಿಕ ಆಸ್ಪತ್ರೆ ಮೂಲಗಳು ಈಗ ಘಟನೆಯ ಬಗ್ಗೆ ತನಿಖೆಗೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments