Webdunia - Bharat's app for daily news and videos

Install App

ಕಡುಬಡತನದಿಂದ ಚೇತನ್ ಸಕಾರಿಯಾಗೆ ಟೀಂ ಇಂಡಿಯಾ ನೀಡಿದ ಅದೃಷ್ಟ

Webdunia
ಶನಿವಾರ, 12 ಜೂನ್ 2021 (09:36 IST)
ಮುಂಬೈ: ಚೇತನ್ ಸಕಾರಿಯಾ.. ಈ ಹೆಸರು ಐಪಿಎಲ್ ನಲ್ಲಿ ಕೇಳಿಬರಬಹುದು. ಕಡುಬಡತನದಿಂದ ಕ್ರಿಕೆಟ್ ಗೆ ಬಂದ ಚೇತನ್ ಸಕಾರಿಯಾಗೆ ಈಗ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವ ಅದೃಷ್ಟ ಒಲಿದಿದೆ.

 
ಟೆಂಪೋ ಡ್ರೈವರ್ ಮಗ ವೇಗಿ ಚೇತನ್ ಸಕಾರಿಯಾ ಐಪಿಎಲ್ ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಾರೆ. ಇತ್ತೀಚೆಗಷ್ಟೇ ಕೊರೋನಾದಿಂದಾಗಿ ತಮ್ಮ ತಂದೆಯನ್ನು ಕಳೆದುಕೊಂಡಿದ್ದ ಸಕಾರಿಯಾ ಬಡತನದ ಹಿನ್ನಲೆಯಿಂದ ಬಂದವರು. ಇದೀಗ ಲಂಕಾ ವಿರುದ್ಧದ ಸೀಮಿತ ಓವರ್ ಗಳ ಸರಣಿಗೆ ಟೀಂ ಇಂಡಿಯಾಕ್ಕೆ ಆಯ್ಕೆಯಾಗಿದ್ದಾರೆ.

ತಮ್ಮ ತಂದೆಯ ಚಿಕಿತ್ಸೆಗೂ ಹಣವಿಲ್ಲದೇ ಹೋದಾಗ ಐಪಿಎಲ್ ನಿಂದ ದುಡಿದ ಹಣ ಅವರ ನೆರವಿಗೆ ಬಂದಿತ್ತು. ಆದರೆ ದುರದೃಷ್ಟವಶಾತ್ ಕಷ್ಟಪಟ್ಟು ತನ್ನನ್ನು ಕ್ರಿಕೆಟಿಗನಾಗಿ ಮಾಡಿದ ತಂದೆಯನ್ನು ಉಳಿಸಿಕೊಳ್ಳಲು ಅವರಿಂದ ಸಾಧ್ಯವಾಗಲಿಲ್ಲ. ಈಗ ಟೀಂ ಇಂಡಿಯಾಗೆ ಆಯ್ಕೆಯಾದ ಖುಷಿಯಲ್ಲಿರುವ ಅವರು, ಈ ದಿನವನ್ನು ನನ್ನ ತಂದೆ ನೋಡಲು ಬಯಸಿದ್ದರು.  ಇಂದು ಅವರನ್ನು ಬಹಳ ಮಿಸ್ ಮಾಡುತ್ತಿದ್ದೇನೆ. ನನ್ನ ದಿವಂಗತ ತಂದೆ ಮತ್ತು ತಾಯಿಗಾಗಿ ನಾನು ಕ್ರಿಕೆಟ್ ಆಡಲು ಬಯಸಿದ್ದೆ ಎಂದು ಭಾವುಕರಾಗಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ತವರಿನಲ್ಲಿ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್‌: ಸನ್‌ರೈಸರ್ಸ್‌ಗೆ ಮುಖಭಂಗ

IPL 2025: ಮಿಂಚಿದ ಅಭಿಷೇಕ್‌ ಶರ್ಮಾ, ಕ್ಲಾಸೆನ್‌: ಮುಂಬೈ ಗೆಲುವಿಗೆ 163 ರನ್‌ ಗುರಿ ನೀಡಿದ ಹೈದರಾಬಾದ್‌

IPL 2025: ಟಾಸ್‌ ಗೆದ್ದ ಮುಂಬೈ ಫೀಲ್ಡಿಂಗ್‌ ಆಯ್ಕೆ: ವಾಂಖೆಡೆಯಲ್ಲಿ ರನ್‌ ಮಳೆಯ ನಿರೀಕ್ಷೆ

IPL 2025: ನಾಳೆ ತವರಿನಲ್ಲಿ ಪಂಜಾಬ್ ಎದುರಿಸಲಿರುವ ಆರ್‌ಸಿಬಿ, ಟೆನ್ಷನ್‌ನಲ್ಲಿ ಅಭಿಮಾನಿಗಳು

IPL 2025 Today Prediction:ಇಂದು ಮುಂಬೈ ಇಂಡಿಯನ್ಸ್‌- ಸನ್‌ರೈಸರ್ಸ್‌ ಹೈದರಾಬಾದ್‌ ಮುಖಾಮುಖಿ, ಇವರಿಗೆ ಗೆಲುವು ಪಕ್ಕಾ

ಮುಂದಿನ ಸುದ್ದಿ
Show comments