Select Your Language

Notifications

webdunia
webdunia
webdunia
webdunia

ಕೊರೋನಾಗೆ ಪರಿಹಾರ ದೇಣಿಗೆ ನೀಡಿದ ಕ್ರಿಕೆಟಿಗ ಚೇತೇಶ್ವರ ಪೂಜಾರ

ಕೊರೋನಾಗೆ ಪರಿಹಾರ ದೇಣಿಗೆ ನೀಡಿದ ಕ್ರಿಕೆಟಿಗ ಚೇತೇಶ್ವರ ಪೂಜಾರ
ರಾಜ್ ಕೋಟ್ , ಬುಧವಾರ, 8 ಏಪ್ರಿಲ್ 2020 (09:41 IST)
ರಾಜ್ ಕೋಟ್: ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ ಕೊರೋನಾ ಪರಿಹಾರ ದೇಣಿಗೆಗೆ ಕೊಡುಗೆ ನೀಡಿದ್ದಾರೆ. ಈಗಾಗಲೇ ಟೀಂ ಇಂಡಿಯಾ ನಾಯಕ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಹಲವರು ದೇಣಿಗೆ ನೀಡಿದ್ದಾರೆ.


ಪ್ರಧಾನಿ ಪರಿಹಾರ ನಿಧಿಗೆ ಮತ್ತು ಗುಜರಾತ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪೂಜಾರ ದೇಣಿಗೆ ನೀಡಿದ್ದಾರೆ. ಆದರೆ ಎಷ್ಟು ಮೊತ್ತ ನೀಡಿದ್ದಾರೆಂದು ಬಹಿರಂಗಪಡಿಸಿಲ್ಲ.

ನಾನು ನನ್ನ ಕುಟುಂಬ ಪ್ರಧಾನಿ ಮತ್ತು ಗುಜರಾತ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನಮ್ಮ ಕೈಲಾದ ದೇಣಿಗೆ ನೀಡಿದ್ದೇವೆ. ನೀವೂ ಸಹಾಯ ಮಾಡಿ. ಕೊರೋನಾ ವಿರುದ್ಧ ಹೋರಾಡೋಣ ಎಂದು ಪೂಜಾರ ಸಾಮಾಜಿಕ ಜಾಲತಾಣದಲ್ಲಿ ಕರೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ ನಲ್ಲಿ ಅವಕಾಶ ಸಿಗಲ್ಲ ಎಂದು ವಿರಾಟ್ ಕೊಹ್ಲಿ ಕೆಣಕಲು ಹೆದರುತ್ತಿದ್ದರಂತೆ ಆಸೀಸ್ ಕ್ರಿಕೆಟಿಗರು