Webdunia - Bharat's app for daily news and videos

Install App

ಚೇತೇಶ್ವರ ಪೂಜಾರಗೆ ಕೊನೇ ಚಾನ್ಸ್?

Webdunia
ಭಾನುವಾರ, 15 ಆಗಸ್ಟ್ 2021 (12:10 IST)
ಲಾರ್ಡ್ಸ್: ಪದೇ ಪದೇ ಅವಕಾಶ ಕೊಟ್ಟರೂ ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ ವೈಫಲ್ಯ ಮುಂದುವರಿದಿದೆ. ಹೀಗಾಗಿ ಈ ಸರಣಿ ಪೂಜಾರ ಪಾಲಿಗೆ ಕೊನೆಯ ಚಾನ್ಸ್ ಆಗುವ ಸಾಧ್ಯತೆಯಿದೆ.


ಕಳೆದ ಪಂದ್ಯ ಬಳಿಕ ಕೊಹ್ಲಿ ಫಾರ್ಮ್ ಕಳೆದುಕೊಂಡಿರುವ ಪೂಜಾರ, ರೆಹಾನೆಗೆ ಬೆಂಬಲ ಸೂಚಿಸಿದ್ದರು. ಹಾಗಿದ್ದರೂ ತಂಡಕ್ಕೆ ಯುವ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್, ಪೃಥ್ವಿ ಶಾರನ್ನು ಕರೆಸಿಕೊಂಡಿರುವುದು ಪೂಜಾರಗೆ ಎಚ್ಚರಿಕೆಯ ಕರೆಗಂಟೆ ಎನ್ನಬಹುದು.

ಸದ್ಯಕ್ಕೆ ಕ್ವಾರಂಟೈನ್ ಮುಗಿಸಿರುವ ಸೂರ್ಯಕುಮಾರ್ ಯಾದವ್ ಮುಂದಿನ ಟೆಸ್ಟ್ ಪಂದ್ಯದ ವೇಳೆಗೆ ತಂಡಕ್ಕೆ ಲಭ್ಯರಾಗಬಹುದು. ಈಗಾಗಲೇ ಪೂಜಾರ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಇತ್ತೀಚೆಗಿನ ದಿನಗಳಲ್ಲಿ ಯಾವುದೇ ಬ್ಯಾಟ್ಸ್ ಮನ್ ಗೆ ಇಷ್ಟೊಂದು ಅವಕಾಶಗಳು ಸಿಗಲ್ಲ. ಆದರೆ ಪೂಜಾರ ತಮಗೆ ಇಷ್ಟೊಂದು ಅವಕಾಶ ಸಿಕ್ಕಿಯೂ ಅದನ್ನು ಬಳಸಿಕೊಳ್ಳಲು ವಿಫಲರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments