Webdunia - Bharat's app for daily news and videos

Install App

ರವಿಚಂದ್ರನ್ ಅಶ್ವಿನ್ ಗುಟ್ಟು ಬಯಲು ಮಾಡಿದ ಚೇತೇಶ್ವರ ಪೂಜಾರ

Webdunia
ಸೋಮವಾರ, 13 ಫೆಬ್ರವರಿ 2017 (10:00 IST)
ಹೈದರಾಬಾದ್:  ನಿನ್ನೆಯಷ್ಟೇ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತೀ ವೇಗದ 250 ವಿಕೆಟ್ ಕಬಳಿಸಿದ ವಿಶ್ವದಾಖಲೆ ಮಾಡಿದ ಖುಷಿಯಲ್ಲಿರುವ ರವಿಚಂದ್ರನ್ ಅಶ್ವಿನ್ ರ ಯಶಸ್ಸಿನ ಗುಟ್ಟೇನೆಂದು ಸಹ ಆಟಗಾರ ಚೇತೇಶ್ವರ ಪೂಜಾರ ಬಯಲು ಮಾಡಿದ್ದಾರೆ.

 
ಪಿಚ್ ನಲ್ಲಿ ಸ್ವಲ್ಪ ಬಿರುಕು ಕಂಡುಬಂದರೂ ಸಾಕು. ಮತ್ತೆ ಅಶ್ವಿನ್ ರನ್ನು ಎದುರಿಸುವುದೇ ಕಷ್ಟ. ಯಾವುದೇ ಎದುರಾಳಿಯಿರಲಿ, ಅವರು ಎದುರಾಳಿಗಳಿಗೆ ಕಬ್ಬಿಣದ ಕಡಲೆಯಾಗುತ್ತಾರೆ. ಒಬ್ಬ ಬ್ಯಾಟ್ಸ್ ಮನ್ ನಂತೆ ಯೋಚನೆ ಮಾಡಿ ಬೌಲಿಂಗ್ ಮಾಡುವುದೇ ಅವರ ಯಶಸ್ಸಿನ ಹಿಂದಿನ ಗುಟ್ಟು ಎಂದು ಪೂಜಾರ ತಮ್ಮ ಸಹ ಆಟಗಾರನ ಗುಣಗಾನ ಮಾಡಿದ್ದಾರೆ.

“ಆತನ ಬುದ್ಧಿಮತ್ತೆಗೆ ಕ್ರೆಡಿಟ್ ಕೊಡಲೇ ಬೇಕು. ಒಬ್ಬ ಬ್ಯಾಟ್ಸ್ ಮನ್ ಹೇಗೆಲ್ಲಾ ಯೋಚಿಸುತ್ತಾನೆ, ಯೋಜನೆ ರೂಪಿಸಬಹುದು ಎಂದು ತಾವೇ ಯೋಚಿಸಿಕೊಂಡು ಬೌಲಿಂಗ್ ಮಾಡುತ್ತಾರೆ. ಅವರ ಈ ಅನುಭವವೇ ಅವರನ್ನು ಇಲ್ಲಿಯವರೆಗೆ ತಂದಿಟ್ಟಿದೆ” ಎಂದು ಪೂಜಾರ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments