Webdunia - Bharat's app for daily news and videos

Install App

ರಣಜಿ ಟ್ರೋಫಿ: ವಿನಯ್ ಕುಮಾರ್ ಔಟ್ ಮಾಡಲು ಚೇತೇಶ್ವರ ಪೂಜಾರ ಟ್ರಿಕ್!

Webdunia
ಭಾನುವಾರ, 27 ಜನವರಿ 2019 (09:03 IST)
ಬೆಂಗಳೂರು: ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ ಸೌರಾಷ್ಟ್ರ ವಿರುದ್ಧ ಕರ್ನಾಟಕ ಬ್ಯಾಟ್ಸ್ ಮನ್ ವಿನಯ್ ಕುಮಾರ್ ರನ್ನು ದ್ವಿತೀಯ ಇನಿಂಗ್ಸ್ ನಲ್ಲಿ ಔಟ್ ಮಾಡಲು ಚೇತೇಶ್ವರ ಪೂಜಾರ ಬೌಲರ್ ಜಯದೇವ್ ಉನಾದ್ಕಟ್ ಗೆ ನೆರವಾದರು.


12 ಗಳಿಸಿದ್ದ ವಿನಯ್ ಕುಮಾರ್ ರನ್ನು ಔಟ್ ಮಾಡಲು ಪೂಜಾರ ಬೌಲರ್ ಉನಾದ್ಕಟ್ ಗೆ ಸಲಹೆ ನೀಡಿದ್ದಾರೆ. ಪೂರ್ವ ಎಸೆತದಲ್ಲಿ ಬೌಂಡರಿ ಬಾರಿಸಿದ್ದ ವಿನಯ್ ಕುಮಾರ್ ಗೆ ಚಿನ್ನಸ್ವಾಮಿ ಕ್ರೀಡಾಂಗಣದ ಪ್ರೇಕ್ಷಕರು ಜೈಕಾರ ಹಾಕಿದ್ದರು.

ಈ ವೇಳೆ ಬೌಲರ್ ಉನಾದ್ಕಟ್ ಜತೆ ಸ್ವಲ್ಪ ಹೊತ್ತು ಮಾತುಕತೆ ನಡೆಸಿದ ಪೂಜಾರ ವಿನಯ್ ವಿಕೆಟ್ ಕೀಳಲು ಸಲಹೆ ನೀಡಿದರು. ಅವರು ಏನು ಸಲಹೆ ನೀಡಿದರು ಎಂಬುದು ಬಹಿರಂಗವಾಗಿಲ್ಲ. ಆದರೆ ಅದೇನೇ ಇದ್ದರೂ ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಕೂಡಾ ಆಗಿರುವ ಸೌರಾಷ್ಟ್ರದ ಪೂಜಾರ ಸಲಹೆ ನೀಡಿದ ಮರು ಎಸೆತದಲ್ಲೇ ವಿನಯ್ ವಿಕೆಟ್ ಬಿತ್ತು!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments