ರಣಜಿ ಟ್ರೋಫಿ: ವಿನಯ್ ಕುಮಾರ್ ಔಟ್ ಮಾಡಲು ಚೇತೇಶ್ವರ ಪೂಜಾರ ಟ್ರಿಕ್!

Webdunia
ಭಾನುವಾರ, 27 ಜನವರಿ 2019 (09:03 IST)
ಬೆಂಗಳೂರು: ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ ಸೌರಾಷ್ಟ್ರ ವಿರುದ್ಧ ಕರ್ನಾಟಕ ಬ್ಯಾಟ್ಸ್ ಮನ್ ವಿನಯ್ ಕುಮಾರ್ ರನ್ನು ದ್ವಿತೀಯ ಇನಿಂಗ್ಸ್ ನಲ್ಲಿ ಔಟ್ ಮಾಡಲು ಚೇತೇಶ್ವರ ಪೂಜಾರ ಬೌಲರ್ ಜಯದೇವ್ ಉನಾದ್ಕಟ್ ಗೆ ನೆರವಾದರು.


12 ಗಳಿಸಿದ್ದ ವಿನಯ್ ಕುಮಾರ್ ರನ್ನು ಔಟ್ ಮಾಡಲು ಪೂಜಾರ ಬೌಲರ್ ಉನಾದ್ಕಟ್ ಗೆ ಸಲಹೆ ನೀಡಿದ್ದಾರೆ. ಪೂರ್ವ ಎಸೆತದಲ್ಲಿ ಬೌಂಡರಿ ಬಾರಿಸಿದ್ದ ವಿನಯ್ ಕುಮಾರ್ ಗೆ ಚಿನ್ನಸ್ವಾಮಿ ಕ್ರೀಡಾಂಗಣದ ಪ್ರೇಕ್ಷಕರು ಜೈಕಾರ ಹಾಕಿದ್ದರು.

ಈ ವೇಳೆ ಬೌಲರ್ ಉನಾದ್ಕಟ್ ಜತೆ ಸ್ವಲ್ಪ ಹೊತ್ತು ಮಾತುಕತೆ ನಡೆಸಿದ ಪೂಜಾರ ವಿನಯ್ ವಿಕೆಟ್ ಕೀಳಲು ಸಲಹೆ ನೀಡಿದರು. ಅವರು ಏನು ಸಲಹೆ ನೀಡಿದರು ಎಂಬುದು ಬಹಿರಂಗವಾಗಿಲ್ಲ. ಆದರೆ ಅದೇನೇ ಇದ್ದರೂ ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಕೂಡಾ ಆಗಿರುವ ಸೌರಾಷ್ಟ್ರದ ಪೂಜಾರ ಸಲಹೆ ನೀಡಿದ ಮರು ಎಸೆತದಲ್ಲೇ ವಿನಯ್ ವಿಕೆಟ್ ಬಿತ್ತು!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

IND vs SA 2nd Test: ಹರಿಣ ಪಡೆಯ ಬಾಲಂಗೋಚಿಗಳ ಆಟಕ್ಕೆ ಸುಸ್ತಾದ ಭಾರತದ ಬೌಲರ್‌ಗಳು

ಸ್ಮೃತಿ ಮಂಧಾನ ಮದುವೆ ದಿಡೀರ್ ಮುಂದೂಡಿಕೆ: ಕಾರಣ ಶಾಕಿಂಗ್

ಮುಂದಿನ ಸುದ್ದಿ
Show comments