Webdunia - Bharat's app for daily news and videos

Install App

ಗ್ರಹಚಾರ ಕೆಟ್ಟು ಕೂತಿರುವ ಕೆಎಲ್ ರಾಹುಲ್ ಮುಖ್ಯ ಆಯ್ಕೆಗಾರ ಎಂಎಸ್ ಕೆ ಪ್ರಸಾದ್ ವರ!

Webdunia
ಶನಿವಾರ, 9 ಫೆಬ್ರವರಿ 2019 (08:58 IST)
ಮುಂಬೈ: ಒಂದೆಡೆ ಕಳಪೆ ಫಾರ್ಮ್ ಇನ್ನೊಂದೆಡೆ ಕಾಫಿ ವಿತ್ ಕರಣ್ ಶೋ ವಿವಾದ.. ಇದೆಲ್ಲದವರಿಂದ ಹೈರಾಣಾಗಿರುವ ಕ್ರಿಕೆಟಿಗ ಕೆಎಲ್ ರಾಹುಲ್ ಗೆ ಇದೀಗ ಟೀಂ ಇಂಡಿಯಾ ಆಯ್ಕೆಗಾರರ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಬೆಂಬಲ ಸಿಕ್ಕಿದೆ.


ರಾಹುಲ್ ಕಳಪೆ ಫಾರ್ಮ್ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಸಾದ್, ಇದು ಎಲ್ಲಾ ಕ್ರಿಕೆಟಿಗರ ಜೀವನದಲ್ಲೂ ಆಗುವಂತದ್ದೇ ಎಂದು ರಾಹುಲ್ ವಾಪಸಾತಿಯನ್ನು ಬೆಂಬಲಿಸಿ ಮಾತನಾಡಿದ್ದಾರೆ.

‘ಘಟಾನುಘಟಿ ಆಟಗಾರರೂ ವೃತ್ತಿ ಜೀವನದಲ್ಲಿ ಇಂತಹ ರನ್ ಬರಗಾಲ ಎದುರಿಸುತ್ತಾರೆ. ಅದೇ ಕಾರಣಕ್ಕೆ ರಾಹುಲ್ ರನ್ನು ನಾವು ಇಂಗ್ಲೆಂಡ್ ಲಯನ್ಸ್ ವಿರುದ್ಧ ಎ ತಂಡಕ್ಕೆ ಆಯ್ಕೆ ಮಾಡಿದ್ದೇವೆ. ಸದ್ಯಕ್ಕೆ ರಾಹುಲ್ ಗೆ ನಾವು ಬೆಂಬಲ ನೀಡಬೇಕಿದೆ. ಅದನ್ನೇ ನಾವೀಗ ಮಾಡುತ್ತಿದ್ದೇವೆ. ಅವರು ಮರಳಿ ಲಯಕ್ಕೆ ಬರುತ್ತಾರೆ ಎನ್ನುವ ವಿಶ್ವಾಸವಿದೆ’ ಎಂದು ಪ್ರಸಾದ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಾಂಗ್ ಕಾಂಗ್ ಮಹಿಳಾ ಕ್ರಿಕೆಟಿಗರಿಗೆ ಸ್ಮೃತಿ ಎಂದರೆ ಎಷ್ಟು ಗೌರವ ಗೊತ್ತಾ

ಹಾಂಗ್ ಕಾಂಗ್ ಬೌಲರ್ ಗಳನ್ನು ಗಲ್ಲಿ ಕ್ರಿಕೆಟ್ ನಂತೆ ಚೆಂಡಾಡಿದ ಸ್ಮೃತಿ ಮಂಧಾನ ಮಾಡಿದ ದಾಖಲೆಗಳ ಪಟ್ಟಿ ಇಲ್ಲಿದೆ

ಸ್ವಲ್ಪ ಹುಕ್ಕಾ ಸೇದಿ ಬರ್ತೀನಿ': ರಿಷಭ್ ಪಂತ್ ಜೊತೆ ಪಾರ್ಟಿ ಮಾಡುತ್ತಿದ್ದ ಎಂಎಸ್ ಧೋನಿ ವೀಡಿಯೋ ವೈರಲ್

ಭಾರತ ಕ್ರಿಕೆಟ್‌ ತಂಡದ ಕೋಚ್‌ ಆಗಿ ವಿವಿಎಸ್ ಲಕ್ಷ್ಮಣ್: ಏಷ್ಯನ್‌ ಗೇಮ್ಸ್‌ ಚಿನ್ನ ಉಳಿಸಿಕೊಳ್ಳಲು ಮಾಸ್ಟರ್‌ ಪ್ಲಾನ್‌

ರೋಹಿತ್ ಶರ್ಮಾ ಮುಂದೆ ಟೀಂ ಇಂಡಿಯಾ ಪರ ಆಡ್ತಾರಾ, ಇಂದು ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments