Webdunia - Bharat's app for daily news and videos

Install App

ಮಾಜಿ ಕ್ರಿಕೆಟಿಗರಿಗೆ ಕೋಚ್ ರವಿಶಾಸ್ತ್ರಿ ಅವಮಾನ?

Webdunia
ಮಂಗಳವಾರ, 19 ಡಿಸೆಂಬರ್ 2017 (08:53 IST)
ಮುಂಬೈ: ಟಿವಿ ವಾಹಿನಿಯೊಂದಕ್ಕೆ ಸಂದರ್ಶನ ನೀಡುವಾಗ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ನೀಡಿದ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.
 

ಸಂದರ್ಶನದಲ್ಲಿ ಶಾಸ್ತ್ರಿ ‘ನಾವು ಟೈಮ್ ಪಾಸ್ ಗಾಗಿ ಆಡುತ್ತಿಲ್ಲ. ನಮ್ಮ ಈಗಿನ ತಂಡದಲ್ಲಿ ಲೆಕ್ಕ ಭರ್ತಿಗೆ ಆಡುವ ಆಟಗಾರರಿಲ್ಲ’ ಎಂದು ರವಿಶಾಸ್ತ್ರಿ ಹೇಳಿರುವುದು ಸಂಶಯಗಳಿಗೆ ಕಾರಣವಾಗಿದೆ.

ಈ ಹೇಳಿಕೆಗೆ ಇದೀಗ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಹಾಗಿದ್ದರೆ ಇದುವರೆಗೆ ಸಚಿನ್, ದ್ರಾವಿಡ್, ಗಂಗೂಲಿಯಂತಹ ಮಹಾನ್ ಆಟಗಾರರಿದ್ದ ತಂಡ ವ್ಯರ್ಥ ತಂಡವಾಗಿತ್ತೇ ಎಂದು ಕೆಲವರು ಆಕ್ರೋಶವ್ಯಕ್ತಪಡಿಸಿದ್ದಾರೆ. ಕೊಹ್ಲಿ ಮತ್ತು ತಮ್ಮ ಕಾಂಬಿನೇಷನ್ ನ ಟೀಂ ಇಂಡಿಯಾವನ್ನು ಹೊಗಳುವ ಭರದಲ್ಲಿ ರವಿಶಾಸ್ತ್ರಿ ಈ ರೀತಿ ಟಾಂಗ್ ಕೊಟ್ಟಿದ್ದು ಸರಿಯೇ ಎಂಬ ಪ್ರಶ್ನೆ ಎದ್ದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ರಿಷಭ್ ಪಂತ್ ಗೆ ಅಂದು ಸ್ಟುಪಿಡ್ ಎಂದಿದ್ದ ಸುನಿಲ್ ಗವಾಸ್ಕರ್ ಇಂದು ಹೇಳಿದ್ದೇನು

IND vs ENG: ರಿಷಭ್ ಪಂತ್ ಈಗ ಪಲ್ಟಿ ಸ್ಟಾರ್: ಈ ವಿಡಿಯೋನೇ ಸಾಕ್ಷಿ

IND vs ENG: ರಿಷಭ್ ಪಂತ್ ಶತಕ, ಲೀಡ್ಸ್ ನಲ್ಲಿ ಟೀಂ ಇಂಡಿಯಾದಿಂದ 2002 ರ ರಿಪೀಟ್ ಶೋ

ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ಚಿನ್ನಕ್ಕೆ ಮುತ್ತಿಕ್ಕಿದ ಭಾರತದ ಜಾವೆಲಿನ್‌ ತಾರೆ ನೀರಜ್‌ ಚೋಪ್ರಾ

IND vs ENG: ಓಡಬೇಡ ಎಂದು ನೀನೇ ಹೇಳ್ಬೇಕು: ಮೈದಾನದಲ್ಲೇ ಶುಬ್ಮನ್ ಗಿಲ್ ಗೆ ಟಾಸ್ಕ್ ಕೊಟ್ಟ ಜೈಸ್ವಾಲ್ video

ಮುಂದಿನ ಸುದ್ದಿ
Show comments