ಐಪಿಎಲ್ ನಲ್ಲಿ ಗಾಯಗೊಂಡಿರೋ ಜೋಕೆ! ಟೀಂ ಇಂಡಿಯಾ ಕ್ರಿಕೆಟಿಗರಿಗೆ ರವಿಶಾಸ್ತ್ರಿ ಎಚ್ಚರಿಕೆ

Webdunia
ಭಾನುವಾರ, 17 ಮಾರ್ಚ್ 2019 (08:44 IST)
ಮುಂಬೈ: ಐಪಿಎಲ್ ಗೆ ಇನ್ನೇನು ಕ್ಷಣಗಣನೆ ಪ್ರಾರಂಭವಾಗಿದೆ. ಆದರೆ ಐಪಿಎಲ್ ಗುಂಗಿನಲ್ಲಿ ನಂತರ ಬರುವ ವಿಶ್ವಕಪ್ ಕ್ರಿಕೆಟ್ ಮರೆಯುವಂತಿಲ್ಲ ಎಂದು ಟೀಂ ಇಂಡಿಯಾ ಆಟಗಾರರಿಗೆ ಕೋಚ್ ರವಿಶಾಸ್ತ್ರಿ ಎಚ್ಚರಿಸಿದ್ದಾರೆ.


ಐಪಿಎಲ್ ನಲ್ಲಿ ಪ್ರಮುಖರು ಗಾಯಗೊಂಡರೆ ಎಂಬುದೇ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್, ನಾಯಕ, ಕೋಚ್ ಗಿರುವ ದೊಡ್ಡ ಚಿಂತೆ. ಅದನ್ನೇ ರವಿಶಾಸ್ತ್ರಿ ಈಗ ಮತ್ತೆ ಒತ್ತಿ ಹೇಳಿದ್ದಾರೆ.

ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಕೋಚ್ ರವಿಶಾಸ್ತ್ರಿ ‘ಆಟಗಾರರು ಐಪಿಎಲ್ ನಲ್ಲಿ ಗಾಯಗೊಂಡರೆ ಎಂಬುದೇ ಈಗ ದೊಡ್ಡ ಚಿಂತೆ. ಐಪಿಎಲ್ ಆದ ತಕ್ಷಣವೇ ವಿಶ್ವಕಪ್ ಇರುವುದರಿಂದ ಗಾಯದ್ದೇ ದೊಡ್ಡ ಚಿಂತೆಯಾಗಿದೆ. ನನಗೆ ಈಗ ಇದೇ ಚಿಂತೆ ಹಚ್ಚಿಕೊಂಡಿದೆ. ಎಲ್ಲಾ ಪಂದ್ಯಗಳನ್ನೂ ಇದೇ ಕಾರಣಕ್ಕೆ ಕುತೂಹಲದಿಂದ ನೋಡುತ್ತೇನೆ’ ಎಂದು ರವಿಶಾಸ್ತ್ರಿ ಕಳವಳ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Ind Vs Aus ODI: ಹಿಟ್‌ಮ್ಯಾನ್‌, ಕಿಂಗ್‌ಕೊಹ್ಲಿ ತಂಡಕ್ಕೆ ವಾಪಾಸ್ಸಾದರು ನಡೆಯದ ಮ್ಯಾಜಿಕ್‌

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

Womens World Cup: ಭಾರತದ ವನಿತೆಯರಿಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

AUS vs IND ODI: ರೋಹಿತ್, ವಿರಾಟ್, ಶುಭಮನ್‌ ಪೆವಿಲಿಯನ್‌ ಪರೇಡ್‌: ಭಾರತಕ್ಕೆ ಆರಂಭಿಕ ಆಘಾತ

ಟೀಂ ಇಂಡಿಯಾಗೆ ಮರಳಿದ ಕಿಂಗ್‌ ಕೊಹ್ಲಿ, ಸಹ ಆಟಗಾರರ ಜತೆಗಿನ ವಿರಾಟ್ ಕ್ಷಣ ನೋಡುವುದೇ ಖುಷಿ

ಮುಂದಿನ ಸುದ್ದಿ
Show comments