Webdunia - Bharat's app for daily news and videos

Install App

ಟೀಂ ಇಂಡಿಯಾ ಸೇರಲು ಈ ಕ್ರಿಕೆಟಿಗರ ನಡುವೆ ಸ್ಪರ್ದೆ!

Webdunia
ಸೋಮವಾರ, 24 ಏಪ್ರಿಲ್ 2017 (11:34 IST)
ಮುಂಬೈ: ಐಪಿಎಲ್ ಪಂದ್ಯ ಮುಗಿದ ತಕ್ಷಣ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ನಡೆಯಲಿದೆ. ಇದಕ್ಕಾಗಿ ನಾಳೆಯೊಳಗೆ ಟೀಂ ಇಂಡಿಯಾ ಆಯ್ಕೆ ನಡೆಯಬೇಕಿದೆ. ಹೀಗಾಗಿ ಯಾರು ತಂಡದಲ್ಲಿ ಉಳಿಯುತ್ತಾರೆ ಎನ್ನುವ ಕುತೂಹಲ ಪ್ರಾರಂಭವಾಗಿದೆ.

 
ಐಸಿಸಿ ಎಲ್ಲಾ ತಂಡಗಳಿಗೆ ತಮ್ಮ ಆಟಗಾರರನ್ನು ಆಯ್ಕೆ ಮಾಡಲು ನಾಳೆಯವರೆಗೆ ಕಾಲಾವಕಾಶ ನೀಡಿದೆ. ಟೀಂ ಇಂಡಿಯಾದಲ್ಲಿ ಈಗ  ಎಲ್ಲಕ್ಕಿಂತ ಹೆಚ್ಚು ವೇಗಿಗಳ ಆಯ್ಕೆಯೇ ಆಯ್ಕೆಗಾರರಿಗೆ ತಲೆ ನೋವಾಗಲಿದೆ. ಮೊಹಮ್ಮದ್ ಶಮಿ ಚೇತರಿಸಿಕೊಂಡಿದ್ದು ಒಂದೆಡೆಯಾದರೆ, ಇನ್ನೊಂದೆಡೆ ಹಿರಿಯ  ವೇಗಿ ಆಶಿಷ್ ನೆಹ್ರಾರನ್ನು ಕೈ ಬಿಡುವುದು ಹೇಗೆಂಬ ಚಿಂತೆ. ಹೀಗಾಗಿ ಇವರಿಬ್ಬರ  ನಡುವೆ ಪೈಪೋಟಿ ಏರ್ಪಡಲಿದೆ.

ಮತ್ತೊಂದೆಡೆ ಖಾಯಂ ಆರಂಭಿಕ ಕೆ ಎಲ್ ರಾಹುಲ್ ಗಾಯಗೊಂಡಿರುವುದರಿಂದ ಅವರ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡುತ್ತಾರೆ ಎನ್ನುವುದು ಸದ್ಯದ ಕುತೂಹಲ. ಅದಕ್ಕಿಂತ ಮೊದಲು ಬಿಸಿಸಿಐ ಮತ್ತು ಐಸಿಸಿ ನಡುವೆ ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಮುನಿಸು ಸರಿಯಬೇಕಿದೆ. ಹೀಗಾಗಿಯೇ ಭಾರತ ಇದುವರೆಗೆ ತನ್ನ ತಂಡ ಆಯ್ಕೆ ಮಾಡುವ ಸುದ್ದಿಯೆತ್ತಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಷ್ಟಕ್ಕಾದ್ರೂ ಕನ್ನಡಿಗ ಕರುಣ್ ನಾಯರ್ ತಂಡದಲ್ಲಿರಬೇಕು ಎಂದ ಫ್ಯಾನ್ಸ್

ಪಂದ್ಯದ ನಡುವೆ ಕ್ರಿಕೆಟಿಗರು, ಪ್ರೇಕ್ಷಕರು ಕಿವಿಗೆ ಈ ಸಾಧನವನ್ನು ಏಕೆ ಹಾಕಿಕೊಳ್ಳುತ್ತಿದ್ದಾರೆ

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಪಕ್ಕದಲ್ಲೇ ಇಂಥಾ ಸುಂದರಿ ಇರಲು...ಇದೇ ಕಾರಣಕ್ಕೆ ದ್ವಿತೀಯ ಟೆಸ್ಟ್ ಆಡಲ್ಲ ಅಂದ್ರಂತೆ ಬುಮ್ರಾ

ಪಾಕಿಸ್ತಾನ ಕ್ರಿಕೆಟಿಗರ ಚಾನೆಲ್ ಭಾರತದಲ್ಲಿ ಒಮ್ಮೆ ಆನ್, ಮತ್ತೆ ಆಫ್

ಮುಂದಿನ ಸುದ್ದಿ
Show comments