Webdunia - Bharat's app for daily news and videos

Install App

ಟೀಂ ಇಂಡಿಯಾ ಸೇರಲು ಈ ಕ್ರಿಕೆಟಿಗರ ನಡುವೆ ಸ್ಪರ್ದೆ!

Webdunia
ಸೋಮವಾರ, 24 ಏಪ್ರಿಲ್ 2017 (11:34 IST)
ಮುಂಬೈ: ಐಪಿಎಲ್ ಪಂದ್ಯ ಮುಗಿದ ತಕ್ಷಣ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ನಡೆಯಲಿದೆ. ಇದಕ್ಕಾಗಿ ನಾಳೆಯೊಳಗೆ ಟೀಂ ಇಂಡಿಯಾ ಆಯ್ಕೆ ನಡೆಯಬೇಕಿದೆ. ಹೀಗಾಗಿ ಯಾರು ತಂಡದಲ್ಲಿ ಉಳಿಯುತ್ತಾರೆ ಎನ್ನುವ ಕುತೂಹಲ ಪ್ರಾರಂಭವಾಗಿದೆ.

 
ಐಸಿಸಿ ಎಲ್ಲಾ ತಂಡಗಳಿಗೆ ತಮ್ಮ ಆಟಗಾರರನ್ನು ಆಯ್ಕೆ ಮಾಡಲು ನಾಳೆಯವರೆಗೆ ಕಾಲಾವಕಾಶ ನೀಡಿದೆ. ಟೀಂ ಇಂಡಿಯಾದಲ್ಲಿ ಈಗ  ಎಲ್ಲಕ್ಕಿಂತ ಹೆಚ್ಚು ವೇಗಿಗಳ ಆಯ್ಕೆಯೇ ಆಯ್ಕೆಗಾರರಿಗೆ ತಲೆ ನೋವಾಗಲಿದೆ. ಮೊಹಮ್ಮದ್ ಶಮಿ ಚೇತರಿಸಿಕೊಂಡಿದ್ದು ಒಂದೆಡೆಯಾದರೆ, ಇನ್ನೊಂದೆಡೆ ಹಿರಿಯ  ವೇಗಿ ಆಶಿಷ್ ನೆಹ್ರಾರನ್ನು ಕೈ ಬಿಡುವುದು ಹೇಗೆಂಬ ಚಿಂತೆ. ಹೀಗಾಗಿ ಇವರಿಬ್ಬರ  ನಡುವೆ ಪೈಪೋಟಿ ಏರ್ಪಡಲಿದೆ.

ಮತ್ತೊಂದೆಡೆ ಖಾಯಂ ಆರಂಭಿಕ ಕೆ ಎಲ್ ರಾಹುಲ್ ಗಾಯಗೊಂಡಿರುವುದರಿಂದ ಅವರ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡುತ್ತಾರೆ ಎನ್ನುವುದು ಸದ್ಯದ ಕುತೂಹಲ. ಅದಕ್ಕಿಂತ ಮೊದಲು ಬಿಸಿಸಿಐ ಮತ್ತು ಐಸಿಸಿ ನಡುವೆ ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಮುನಿಸು ಸರಿಯಬೇಕಿದೆ. ಹೀಗಾಗಿಯೇ ಭಾರತ ಇದುವರೆಗೆ ತನ್ನ ತಂಡ ಆಯ್ಕೆ ಮಾಡುವ ಸುದ್ದಿಯೆತ್ತಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments