Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಅನುಷ್ಕಾಳ ನಾಯಿ: ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

Webdunia
ಸೋಮವಾರ, 16 ನವೆಂಬರ್ 2020 (11:06 IST)
ಮುಂಬೈ: ವಿರಾಟ್ ಕೊಹ್ಲಿ ಅನುಷ್ಕಾ ಶರ್ಮಾಳ ವಿದೇಯ ನಾಯಿ ಎನ್ನುವ ಮೂಲಕ ಕಾಂಗ್ರೆಸ್ ನಾಯಕ ಉದಿತ್ ರಾಜ್ ವಿವಾದಕ್ಕೀಡಾಗಿದ್ದಾರೆ.


ದೀಪಾವಳಿಗೆ ಪಟಾಕಿ ಹೊಡೆಯಬೇಡಿ ಎಂದು ಕೊಹ್ಲಿ ಮನವಿ ಮಾಡಿರುವುದಕ್ಕೆ ಹಲವು ನೆಟ್ಟಿಗರು ಟೀಕಿಸಿದ್ದರು. ಈ ಬಗ್ಗೆ ಕಾಮೆಂಟ್ ಮಾಡುವಾಗ ಉದಿತ್ ‘ಅನುಷ್ಕಾ ತನ್ನ ವಿಧೇಯ ನಾಯಿ ವಿರಾಟ್ ಕೊಹ್ಲಿಯನ್ನು ತುಂಬಾ ಕೇರ್ ಮಾಡಬೇಕಿಲ್ಲ. ಯಾಕೆಂದರೆ ನಾಯಿಗಿಂತ ವಿಧೇಯ ಪ್ರಾಣಿ ಮತ್ತೊಂದಿಲ್ಲ. ಕೊಹ್ಲಿ ನಿಮ್ಮಂತಹ ಸ್ಕೌಂಡ್ರಲ್ ಗಳಿಗೆ ಮಾನವ ಜೀವನ ಅಪಾಯದಲ್ಲಿದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ನೀವು ಇದೇ ಜಗತ್ತಿನಲ್ಲಿರುವವರಾ ಎಂಬುದನ್ನು ಡಿಎನ್ಎ ಪರೀಕ್ಷೆ ಮಾಡಿ ತಿಳಿದುಕೊಳ್ಳಬೇಕಿದೆ’ ಎಂದು ಉದಿತ್ ರಾಜ್ ಟ್ವೀಟ್ ಮಾಡಿರುವುದು ಈಗ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಹ್ಯಾಪೀ ಬರ್ತ್ ಡೇ ಕೆಎಲ್ ರಾಹುಲ್ ಎಂದ ಆರ್ ಸಿಬಿ: ವಿಶ್ ಮಾಡಕ್ಕಾಗುತ್ತೆ, ಟೀಂಗೆ ತಗೊಳ್ಳಕ್ಕೆ ಆಗಲ್ವಾ ಎನ್ನೋದಾ..

Viral video: ಎಂಥಾ ಕ್ಯಾರೆಕ್ಟರ್ ಗುರೂ.. ಅಭಿಮಾನಿಗಳ ಜೊತೆ ರೋಹಿತ್ ಶರ್ಮಾ ಫನ್

Rahul Dravid: ರಾಹುಲ್ ದ್ರಾವಿಡ್ ಮೇಲೆ ಸಂಜು ಸ್ಯಾಮ್ಸನ್ ಮುನಿಸು: ವಿಡಿಯೋ ವೈರಲ್

IPL 2025 RCB vs PBKS: ಯಾಕಾದ್ರೂ ಚಿನ್ನಸ್ವಾಮಿಯಲ್ಲಿ ಆರ್ ಸಿಬಿ ಮ್ಯಾಚ್ ಇರುತ್ತೋ

IPL 2025: ತವರಿನಲ್ಲಿ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್‌: ಸನ್‌ರೈಸರ್ಸ್‌ಗೆ ಮುಖಭಂಗ

ಮುಂದಿನ ಸುದ್ದಿ
Show comments