Select Your Language

Notifications

webdunia
webdunia
webdunia
Sunday, 13 April 2025
webdunia

ರಾಹುಲ್ ದ್ರಾವಿಡ್ ಗೂ ಲೋಕಸಭಾ ಟಿಕೆಟ್ ಆಫರ್?!

ರಾಹುಲ್ ದ್ರಾವಿಡ್
ನವದೆಹಲಿ , ಭಾನುವಾರ, 31 ಮಾರ್ಚ್ 2019 (09:03 IST)
ನವದೆಹಲಿ: ಈ ಲೋಕಸಭೆ ಚುನಾವಣೆಯಲ್ಲಿ ಶತಾಯ ಗತಾಯ ಗೆದ್ದು ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದು ಪ್ರಯತ್ನಿಸುತ್ತಿರುವ ಕಾಂಗ್ರೆಸ್ ಸೆಲೆಬ್ರಿಟಿಗಳಿಗೂ ಗಾಳ ಹಾಕುತ್ತಿದೆ.


ಇದೀಗ ಕಾಂಗ್ರೆಸ್ ಇಂಧೋರ್ ಕ್ಷೇತ್ರದಿಂದ ಕಣಕ್ಕಿಳಿಸಲು ದಿಗ್ಗಜ ಕ್ರಿಕೆಟಿಗ ರಾಹುಲ್ ದ್ರಾವಿಡ್ ಗೇ ಆಫರ್ ನೀಡಿದೆ ಎಂಬ ಸುದ್ದಿ ಕೇಳಿಬಂದಿದೆ. ಇಂಧೋರ್ ನಲ್ಲಿ ರಾಹುಲ್ ದ್ರಾವಿಡ್ ರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಟಿಕೆಟ್ ಆಫರ್ ನೀಡಿದೆ ಎನ್ನಲಾಗಿದೆ.

ಆದರೆ ದ್ರಾವಿಡ್ ಚುನಾವಣೆಯ ರಾಯಭಾರಿ. ಆದರೆ ರಾಜಕೀಯದ ಜಂಜಾಟದಲ್ಲಿ ಬೀಳುವ ವ್ಯಕ್ತಿತ್ವದವರು ಅಲ್ಲ. ಹೀಗಾಗಿ ಕಾಂಗ್ರೆಸ್ ಟಿಕೆಟ್ ಆಫರ್ ನೀಡಿದರೂ ದ್ರಾವಿಡ್ ಸ್ಪರ್ಧಿಸಲಾರರು. ಆದರೂ ಇಂಧೋರ್ ನಿಂದ ದ್ರಾವಿಡ್ ಸ್ಪರ್ಧಿಸಲಿ ಎಂದು ಕೆಲವು ಸ್ಥಳೀಯ ನಾಯಕರ ಒತ್ತಾಸೆಯಾಗಿದೆಯಂತೆ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಸುಮಲತಾ ಅಂಬರೀಶ್ ಗೆ ಡಿಸಿ ನೋಟೀಸ್