Webdunia - Bharat's app for daily news and videos

Install App

ರಾಹುಲ್ ದ್ರಾವಿಡ್ ಗೂ ಲೋಕಸಭಾ ಟಿಕೆಟ್ ಆಫರ್?!

Webdunia
ಭಾನುವಾರ, 31 ಮಾರ್ಚ್ 2019 (09:03 IST)
ನವದೆಹಲಿ: ಈ ಲೋಕಸಭೆ ಚುನಾವಣೆಯಲ್ಲಿ ಶತಾಯ ಗತಾಯ ಗೆದ್ದು ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದು ಪ್ರಯತ್ನಿಸುತ್ತಿರುವ ಕಾಂಗ್ರೆಸ್ ಸೆಲೆಬ್ರಿಟಿಗಳಿಗೂ ಗಾಳ ಹಾಕುತ್ತಿದೆ.


ಇದೀಗ ಕಾಂಗ್ರೆಸ್ ಇಂಧೋರ್ ಕ್ಷೇತ್ರದಿಂದ ಕಣಕ್ಕಿಳಿಸಲು ದಿಗ್ಗಜ ಕ್ರಿಕೆಟಿಗ ರಾಹುಲ್ ದ್ರಾವಿಡ್ ಗೇ ಆಫರ್ ನೀಡಿದೆ ಎಂಬ ಸುದ್ದಿ ಕೇಳಿಬಂದಿದೆ. ಇಂಧೋರ್ ನಲ್ಲಿ ರಾಹುಲ್ ದ್ರಾವಿಡ್ ರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಟಿಕೆಟ್ ಆಫರ್ ನೀಡಿದೆ ಎನ್ನಲಾಗಿದೆ.

ಆದರೆ ದ್ರಾವಿಡ್ ಚುನಾವಣೆಯ ರಾಯಭಾರಿ. ಆದರೆ ರಾಜಕೀಯದ ಜಂಜಾಟದಲ್ಲಿ ಬೀಳುವ ವ್ಯಕ್ತಿತ್ವದವರು ಅಲ್ಲ. ಹೀಗಾಗಿ ಕಾಂಗ್ರೆಸ್ ಟಿಕೆಟ್ ಆಫರ್ ನೀಡಿದರೂ ದ್ರಾವಿಡ್ ಸ್ಪರ್ಧಿಸಲಾರರು. ಆದರೂ ಇಂಧೋರ್ ನಿಂದ ದ್ರಾವಿಡ್ ಸ್ಪರ್ಧಿಸಲಿ ಎಂದು ಕೆಲವು ಸ್ಥಳೀಯ ನಾಯಕರ ಒತ್ತಾಸೆಯಾಗಿದೆಯಂತೆ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments