Webdunia - Bharat's app for daily news and videos

Install App

ಆಸ್ಪತ್ರೆಯಲ್ಲಿರುವ ಗಂಗೂಲಿ ಬಗ್ಗೆ ವಿವಾದ ಸೃಷ್ಟಿಸಿದ ಸಿಪಿಐ(ಎಂ) ಪಕ್ಷದ ನಾಯಕ

Webdunia
ಸೋಮವಾರ, 4 ಜನವರಿ 2021 (10:30 IST)
ಕೋಲ್ಕೊತ್ತಾ: ಲಘು ಹೃದಯಾಘಾತದಿಂದಾಗಿ ಆಸ್ಪತ್ರೆ ಸೇರಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬಗ್ಗೆ ಸಿಪಿಐ(ಎಂ) ನಾಯಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಗಂಗೂಲಿಗೆ ರಾಜಕೀಯ ಸೇರುವಂತೆ ಒತ್ತಡ ಹೇರಲಾಗುತ್ತಿತ್ತು. ಅವರ ಜನಪ್ರಿಯತೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳಲು ಹಲವರು ಒತ್ತಡ ಹೇರುತ್ತಿದ್ದರು. ಬಹುಶಃ ಇದೇ ಕಾರಣಕ್ಕೆ ಅವರಿಗೆ ಒತ್ತಡ ಹೆಚ್ಚಾಗಿ ಹೃದಯಾಘಾತವಾಗಿದೆ ಎಂದು ಸಿಪಿಐ(ಎಂ) ನಾಯಕ ಅಶೋಕ್ ಭಟ್ಟಾಚಾರ್ಯ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ನಾಚಿಕೆಯಿಲ್ಲದ ನಡವಳಿಕೆ: ಕ್ಯಾಚ್ ಬಿಟ್ಟು ಡ್ಯಾನ್ಸ್ ಮಾಡಿದ ಜೈಸ್ವಾಲ್‌ , ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ

ಮುಂದಿನ ಸುದ್ದಿ
Show comments