Webdunia - Bharat's app for daily news and videos

Install App

ತಮ್ಮನಿಗೆ ಕೊಟ್ಟ ಮಾತು ಉಳಿಸಿಕೊಂಡ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ

Webdunia
ಮಂಗಳವಾರ, 3 ಅಕ್ಟೋಬರ್ 2017 (11:43 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯಕ್ಕೆ ಆಯ್ಕೆಯಾದ ಸುದ್ದಿ ಕೇಳಿಬರುತ್ತಿದ್ದಂತೆ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಕೃಣಾಲ್ ಪಾಂಡ್ಯಗೆ ಮಾತು ಕೊಟ್ಟಿದ್ದರು. ಅದನ್ನು ಅವರೀಗ ಪೂರೈಸಿದ್ದಾರೆ.

 
ಅಷ್ಟಕ್ಕೂ ಹಾರ್ದಿಕ್ ಪಾಂಡ್ಯ ತಮ್ಮನಿಗೆ ಏನಂತ ಮಾತುಕೊಟ್ಟಿದ್ದರು? ಆಸ್ಟ್ರೇಲಿಯಾ ವಿರುದ್ಧ ಸರಣಿಗೆ ಆಯ್ಕೆಯಾದ ಖುಷಿಗೆ ಹಾರ್ದಿಕ್ ತಮ್ಮನ ಬಳಿ ‘ನೋಡ್ತಾ ಇರು, ಈ ಸ್ಟೇಜ್ ಗೆ ಬೆಂಕಿ ಹಚ್ತೀನಿ’ ಎಂದಿದ್ದರಂತೆ.

ಅಂದರೆ ಆಸೀಸ್ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತೇನೆಂದು ಸಹೋದರನಿಗೆ ಕೊಟ್ಟ ಮಾತನ್ನು ಚಾಚೂ ತಪ್ಪದೇ ಪಾಲಿಸಿದ್ದಾರೆ ಹಾರ್ದಿಕ್. ಒಟ್ಟು ಐದು ಪಂದ್ಯಗಳಲ್ಲಿ ಹಾರ್ದಿಕ್ 222 ರನ್ ಕಲೆ ಹಾಕಿದ್ದಲ್ಲದೆ, 6 ವಿಕೆಟ್ ಕಬಳಿಸಿದ್ದರು.  ಸರಣಿ ಶ್ರೇಷ್ಠರಾಗಿದ್ದರು. ಅದರೊಂದಿಗೆ ಮಾತೂ ಉಳಿಸಿಕೊಂಡರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

ಮುಂದಿನ ಸುದ್ದಿ
Show comments