Webdunia - Bharat's app for daily news and videos

Install App

ಕ್ರಿಕೆಟಿಗ ಇರ್ಫಾನ್ ಪಠಾಣ್ ಗೂ ತಟ್ಟಿದ ಕಾಶ್ಮೀರ ಬಿಸಿ

Webdunia
ಸೋಮವಾರ, 5 ಆಗಸ್ಟ್ 2019 (10:35 IST)
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಂಟಾಗಿರುವ ವಿದ್ಯಮಾನಗಳ ಬೆನ್ನಲ್ಲೇ ಕ್ರಿಕೆಟಿಗ ಇರ್ಫಾನ್ ಪಠಾಣ್ ಮತ್ತು ಜಮ್ಮು ಕ್ರಿಕೆಟ್ ತಂಡಕ್ಕೆ ತಕ್ಷಣವೇ ಕಾಶ್ಮೀರ ಬಿಡಲು ಸೂಚಿಸಲಾಗಿದೆ ಎಂದು ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ.


ಜಮ್ಮು ತಂಡದ ಆಟಗಾರ ಮತ್ತು ಮೆಂಟರ್ ಕೂಡಾ ಆಗಿರುವ ಇರ್ಫಾನ್ ಪಠಾಣ್ ಮತ್ತು ತಂಡಕ್ಕೂ ತಕ್ಷಣದಿಂದಲೇ ಜಮ್ಮುವಿನಿಂದ ಹೊರ ಹೋಗಲು ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಇರ್ಫಾನ್ ನನ್ನ ಹೃದಯ ಮತ್ತು ಮನಸ್ಸು ಯಾವತ್ತೂ ಜಮ್ಮು ಕಾಶ್ಮೀರದ ಜನತೆ ಮತ್ತು ಭಾರತೀಯ ಸೇನೆಯ ಜತೆಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments