Webdunia - Bharat's app for daily news and videos

Install App

ಬಿಸಿಸಿಐಗೆ ಸಡ್ಡು ಹೊಡೆಯಲು ಕ್ರಿಕೆಟಿಗ ಶ್ರೀಶಾಂತ್ ರೆಡಿ

Webdunia
ಗುರುವಾರ, 16 ಫೆಬ್ರವರಿ 2017 (11:35 IST)
ಕೊಚ್ಚಿ: ನೀವು ಕೊಡದಿದ್ದರೆ ನಾನೇ ಪಡೆಯುತ್ತೇನೆ ಎಂದು ಮಾಡಿ ತೋರಿಸಲು ಹೊರಟಿದ್ದಾರೆ ಎಸ್. ಶ್ರೀಶಾಂತ್.  ಸ್ಕಾಟ್ ಲೆಂಡ್ ಲೀಗ್ ನಲ್ಲಿ ಆಡಲು ಒಪ್ಪಿಗೆ ನೀಡದ ಬಿಸಿಸಿಐಗೆ ಸಡ್ಡು ಹೊಡೆಯಲು ಶ್ರೀಶಾಂತ್ ತೀರ್ಮಾನಿಸಿದ್ದಾರೆ.

 
ಮ್ಯಾಚ್ ಫಿಕ್ಸಿಂಗ್ ಕಳಂಕದಿಂದ ಮುಕ್ತರಾದ ಮೇಲೆ ವಿದೇಶಿ ಲೀಗ್ ನಲ್ಲಿ ಆಡಲು ಅವಕಾಶ ನೀಡಿ ಎಂದು ಕೇರಳ ವೇಗಿ ಶ್ರೀಶಾಂತ್ ಬಿಸಿಸಿಐ ಬಾಗಿಲು ತಟ್ಟಿದ್ದರು. ಆದರೆ ಬಿಸಿಸಿಐ ಶ್ರೀಶಾಂತ್ ಗೆ ನಿರಪೇಕ್ಷಣಾ ಪತ್ರ ನೀಡಲು ನಿರಾಕರಿಸಿದ್ದು ಶ್ರೀಶಾಂತ್ ರನ್ನು ಸಿಟ್ಟಿಗೆಬ್ಬಿಸಿದೆ.

ಬಿಸಿಸಿಐ ವಿರುದ್ಧ ಕಾನೂನು ಸಮರಕ್ಕೂ ಚಿಂತನೆ ನಡೆಸಿದ್ದರು. ಆದರೆ ಇದೀಗ ಅದೆಲ್ಲಾ ಬಿಟ್ಟು ಎರ್ನಾಕುಳಂ ನಲ್ಲಿ ನಡೆಯಲಿರುವ ಪ್ರಥಮ ದರ್ಜೆ ಕ್ರಿಕೆಟ್ ಮೂಲಕ ಮತ್ತೆ ಕ್ರಿಕೆಟ್ ಮೈದಾನಕ್ಕೆ ಲಗ್ಗೆಯಿಡಲು ತಯಾರಿ ನಡೆಸಿದ್ದಾರೆ. ನನ್ನ ವಿರುದ್ಧ ಬಿಸಿಸಿಐನಿಂದ ಅಜೀವ ನಿಷೇಧ ದಾಖಲೆ ಪತ್ರಗಳಿಲ್ಲ. ಹೀಗಾಗಿ ನಾನು ತಲೆಕೆಡಿಸಿಕೊಂಡಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚುಕ್ಕಾಣಿ ಹಿಡಿದ ಮೊದಲ ಪಂದ್ಯದಲ್ಲೇ ಶುಭಮನ್‌ ಗಿಲ್‌ ಸ್ಮರಣೀಯ ಶತಕ: ದಿಗ್ಗಜರ ಸಾಲಿಗೆ ಯುವ ನಾಯಕ

IND vs ENG: ಕೊಹ್ಲಿ, ರೋಹಿತ್ ಕೊರತೆ ಸ್ವಲ್ಪವೂ ಕಾಡದಂತೆ ನೋಡಿಕೊಂಡ ಯುವ ಬ್ಯಾಟಿಗರು

IND vs ENG: ಆಹಾ.. ಕೆಎಲ್ ರಾಹುಲ್ ಈ ಕ್ಲಾಸಿಕಲ್ ಶಾಟ್ ನೀವು ನೋಡಲೇಬೇಕು video

IND vs ENG: ಟಾಸ್ ಗೆದ್ದ ಇಂಗ್ಲೆಂಡ್, ತಂಡಕ್ಕಾಗಿ ತ್ಯಾಗ ಮಾಡಿದ ಶುಬ್ಮನ್ ಗಿಲ್

ಎಂಟು ವರ್ಷಗಳ ವನವಾಸ ಮುಗಿಸಿದ ಕರುಣ್‌ ನಾಯರ್‌: ಟೆಸ್ಟ್‌ ಅಗ್ನಿಪರೀಕ್ಷೆಗೆ ಸಜ್ಜಾದ ಕನ್ನಡಿಗ

ಮುಂದಿನ ಸುದ್ದಿ
Show comments