Webdunia - Bharat's app for daily news and videos

Install App

ಆರ್ಟಿಕಲ್ 370 ರದ್ದು: ಕೇಂದ್ರದ ನಿರ್ಧಾರ ಕೊಂಡಾಡಿದ ಕ್ರಿಕೆಟಿಗರು

Webdunia
ಮಂಗಳವಾರ, 6 ಆಗಸ್ಟ್ 2019 (09:38 IST)
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ ಆರ್ಟಿಕಲ್ 370 ರದ್ದು ಮಾಡಿದ್ದಕ್ಕೆ ಕ್ರಿಕೆಟಿಗ ಸುರೇಶ್ ರೈನಾ, ಗೌತಮ್ ಗಂಭೀರ್ ಮುಂತಾದವರು ಅಭಿನಂದಿಸಿದ್ದಾರೆ.


ಕೇಂದ್ರದ ನಿರ್ಧಾರವನ್ನು ಸ್ವಾಗತಿಸಿರುವ ರೈನಾ ಇದೊಂದು ಐತಿಹಾಸಿಕ ನಿರ್ಧಾರ ಎಂದು ಕೊಂಡಾಡಿದ್ದಾರೆ.  ಇವರಲ್ಲದೆ ಬಿಜೆಪಿ ಸಂಸದರೂ ಆಗಿರುವ ಗಂಭೀರ್ ಕೂಡಾ ಕೇಂದ್ರದ ನಿರ್ಧಾರವನ್ನು ಬೆಂಬಲಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರೈನಾ ‘ಆರ್ಟಿಕಲ್ 370 ರದ್ದು! ಇನ್ನೂ ಉತ್ತಮ ಮತ್ತು ಸುಗಮ ದಿನಗಳಿಗಾಗಿ ಎದುರ ನೋಡುತ್ತಿದ್ದೇನೆ! ಜೈ ಹಿಂದ್’ ಎಂದು ಬರೆದುಕೊಂಡಿದ್ದಾರೆ. ಕ್ರಿಕೆಟಿಗ ಇರ್ಫಾನ್ ಪಠಾಣ್ ಪರೋಕ್ಷವಾಗಿ ಇದನ್ನು ಬೆಂಬಲಿಸಿದ್ದು, ‘ಕಾಶ್ಮೀರ ಅತ್ಯಂತ ಸುಂದರ ಪ್ರದೇಶ’ ಎಂದು ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments