Webdunia - Bharat's app for daily news and videos

Install App

ಜೈವಿಕ ಸುರಕ್ಷಾ ವಲಯವೆಂಬುದು ಕ್ರಿಕೆಟಿಗರಿಗೆ ಸೆರೆಮನೆ

Webdunia
ಗುರುವಾರ, 12 ನವೆಂಬರ್ 2020 (09:04 IST)
ದುಬೈ: ಕೊರೋನಾ ಭಯದಲ್ಲಿ ಕ್ರಿಕೆಟ್ ಟೂರ್ನಮೆಂಟ್ ಗಳು ನಡೆಯುತ್ತಿದ್ದರೂ ಅದಕ್ಕಾಗಿ ಆಯೋಜಕರು ಕೈಗೊಳ್ಳುತ್ತಿರುವ ಜೈವಿಕ ಸುರಕ್ಷಾ ವಲಯವೆಂಬ ಕೋಟೆ ಸೆರೆಮನೆಯಂತಾಗಿದೆ.


ಅಷ್ಟಕ್ಕೂ ಜೈವಿಕ ಸುರಕ್ಷಾ ವಲಯ ಕ್ರಿಕೆಟಿಗರಿಗೆ ಯಾಕೆ ಕಿರಿ ಕಿರಿ ಉಂಟು ಮಾಡುತ್ತಿದೆ ಗೊತ್ತಾ? ಟೂರ್ನಮೆಂಟ್ ಆರಂಭವಾಗುವಾಗ ಈ ಸುರಕ್ಷಾ ವಲಯಕ್ಕೆ ಸೇರಿಕೊಳ್ಳುವ ಕ್ರಿಕೆಟಿಗರಿಗೆ ಬೇಕಾಬಿಟ್ಟಿ ಹೊರಗೆ ಓಡಾಡುವಂತಿಲ್ಲ. ಕುಟುಂಬದವರೊಡನೆ ಒಳ ಪ್ರವೇಶಿಸಿದರೆ ಹೊರಬರುವಂತಿಲ್ಲ. ಒಂದು ವೇಳೆ ಕುಟುಂಬದವರು ಜತೆಗೇ ಬಾರದಿದ್ದರೆ ಮತ್ತೆ ಅವರನ್ನು ಭೇಟಿಯಾಗಲು ಅವಕಾಶವಿಲ್ಲ. ಅಭ್ಯಾಸ, ಪಂದ್ಯವಿಲ್ಲದೇ ಇದ್ದರೆ ನಾಲ್ಕು ಗೋಡೆ ಮಧ‍್ಯೆ ಕಳೆಯುವ ಕ್ರಿಕೆಟಿಗರಿಗೆ ಇದು ಒಂದು ರೀತಿಯಲ್ಲಿ ಸೆರೆ ವಾಸವೇ. ಇದೇ ಕಾರಣಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇತ್ತೀಚೆಗೆ ಕ್ರಿಕೆಟಿಗರ ಮಾನಸಿಕ ಆರೋಗ್ಯದ ಬಗ್ಗೆ ಗಮನಕೊಡಬೇಕೆಂದು ಐಸಿಸಿಗೆ ಮನವಿ ಮಾಡಿದ್ದರು. ಇಂತಹ ಪರಿಸ್ಥಿತಿಯಲ್ಲಿ ಸುದೀರ್ಘ ಸರಣಿಗಳನ್ನು ಆಡುವುದು ಕ್ರಿಕೆಟಿಗರ ಮಾನಸಿಕ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

ವಿಚ್ಛೇದನ ಪಡೆದ ಬೆನ್ನಲ್ಲೇ ಯಜುವೇಂದ್ರ ಚಾಹಲ್ ಪ್ರತಿಭೆಯನ್ನು ಕೊಂಡಾಡಿದ ಆಪ್ತ ಗೆಳತಿ ಆರ್‌ಜೆ ಮಹ್ವಾಶ

IPL 2025: ತವರಿನಲ್ಲಿ ಕಡಿಮೆ ರನ್‌ ಮಾಡಿಯೂ ಗೆದ್ದುಬೀಗಿದ ಪಂಜಾಬ್‌ ಕಿಂಗ್ಸ್‌: ಕೋಲ್ಕತ್ತಕ್ಕೆ ಭಾರೀ ಮುಖಭಂಗ

IPL 2025: ತವರಿನ ಪ್ರೇಕ್ಷಕರ ಮುಂದೆ ಪರದಾಡಿದ ಪಂಜಾಬ್‌ ಬ್ಯಾಟರ್‌ಗಳು: ಕೆಕೆಆರ್‌ ಬೌಲರ್‌ಗಳ ಕರಾಮತ್ತು

Glenn Maxwell: ಮ್ಯಾಕ್ಸ್ ವೆಲ್ ರನ್ನು ಹರಾಜಿನಲ್ಲಿ ಕೈ ಬಿಟ್ಟಿದ್ದಕ್ಕೇ ಬಚಾವ್ ಎಂದ ಆರ್ ಸಿಬಿ ಫ್ಯಾನ್ಸ್

ಮುಂದಿನ ಸುದ್ದಿ
Show comments