Webdunia - Bharat's app for daily news and videos

Install App

ನೋಟು ನಿಷೇಧದಿಂದಾಗಿ ಪರದಾಡಿದ್ದ ಕ್ರಿಕೆಟಿಗರು

Webdunia
ಬುಧವಾರ, 8 ನವೆಂಬರ್ 2017 (10:18 IST)
ಮುಂಬೈ: ನೋಟು ನಿಷೇಧವಾಗಿ ಇಂದಿಗೆ ಒಂದು ವರ್ಷ. ನೋಟು ನಿಷೇಧವಾದ ಸಂದರ್ಭದಲ್ಲಿ ಆ ಬಿಸಿ ಕ್ರಿಕೆಟಿಗರಿಗೂ ತಟ್ಟಿತ್ತು. ಆ ಸಂದರ್ಭದಲ್ಲಿ ಇಂಗ್ಲೆಂಡ್ ಟೆಸ್ಟ್ ಸರಣಿಗಾಗಿ ಭಾರತಕ್ಕೆ ಬಂದು ಪಡಬಾರದ ಕಷ್ಟ ಅನುಭವಿಸಿತ್ತು.

 
ಇಂಗ್ಲೆಂಡ್ ಕ್ರಿಕೆಟಿಗರು ಮಾತ್ರವಲ್ಲ, ಅಭಿಮಾನಿಗಳೂ ದುಡ್ಡಿಲ್ಲದೇ ಪರದಾಡಿದ್ದರು. ನೋಟು ನಿಷೇಧವಾಗುವ ಮೊದಲೇ ಇಂಗ್ಲೆಂಡ್ ಕ್ರಿಕೆಟ್ ತಂಡ ಭಾರತಕ್ಕೆ ಬಂದಿಳಿದಿತ್ತು. ಹಾಗಾಗಿ ಅವರ ಬಳಿ ಸಾಕಷ್ಟು ಹಣವಿರಲಿಲ್ಲ.

ಆದರೆ ಭಾರತಕ್ಕೆ ಬಂದ ಮೇಲೆ ಬೇಕಾದ ಹಾಗೆ ಭಾರತೀಯ ನೋಟು ಸಿಗುತ್ತಿರಲಿಲ್ಲ. ಹೀಗಾಗಿ ಸಾಕಷ್ಟು ದುಡ್ಡಿಲ್ಲದೇ ಸ್ವದೇಶಕ್ಕೆ ಮರಳಲೂ ಆಗದೇ ಪರದಾಡಿದ್ದರು. ಇದರ ನಡುವೆ ಇಂಗ್ಲೆಂಡ್ ಅಭಿಮಾನಿಯೊಬ್ಬರಿಗೆ ತೀವ್ರ ಅನಾರೋಗ್ಯವಾಗಿ ಆಸ್ಪತ್ರೆಗೆ ಕಟ್ಟಲು ದುಡ್ಡಿಲ್ಲದೇ ಪರದಾಡಿದ ಘಟನೆಯೂ ನಡೆದಿತ್ತು.

ಆ ಸಂದರ್ಭದಲ್ಲಿ ಬಿಸಿಸಿಐ ಕೂಡಾ ಕ್ರಿಕೆಟಿಗರ ಹೋಟೆಲ್ ಭತ್ಯೆ ಭರಿಸಲಾಗದೇ ಒದ್ದಾಡಿತ್ತು. ಕೊನೆಗೆ ಬಿಸಿಸಿಐ ಪರವಾಗಿ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯೇ ಪ್ರವಾಸ ಭತ್ಯೆ ಭರಿಸಿತ್ತು. ಇದೆಲ್ಲಾ ನಡೆದು ಇದೀಗ ಒಂದು ವರ್ಷ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಟ್ರೋಫಿ ಗೆದ್ದಾಗ ಕೊಹ್ಲಿಗೆ ಕಣ್ಣೀರು ಬಂತು, ಅಭಿಮಾನಿ ಸತ್ತಾಗ ಬರಲಿಲ್ಲ ಯಾಕೆ

Gautam Gambhir: ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ಗೌತಮ್ ಗಂಭೀರ್ ಮಹತ್ವದ ಹೇಳಿಕೆ

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

ಮುಂದಿನ ಸುದ್ದಿ
Show comments