ಮುಂಬೈ ಕಾಲ್ತುಳಿತದಲ್ಲಿ ಮಡಿದವರಿಗೆ ಕ್ರಿಕೆಟಿಗರ ಕಂಬನಿ

Webdunia
ಶನಿವಾರ, 30 ಸೆಪ್ಟಂಬರ್ 2017 (08:05 IST)
ಮುಂಬೈ: ಮುಂಬೈ ರೈಲ್ವೇ ಸೇತುವೆಯಲ್ಲಿ ಉಂಟಾದ ನೂಕು ನುಗ್ಗಲಿನಲ್ಲಿ ಮೃತರಾದವರಿಗೆ ಮಾಜಿ ಹಾಗೂ ಹಾಲಿ ಕ್ರಿಕೆಟಿಗರು ಕಂಬನಿ ಮಿಡಿದಿದ್ದಾರೆ.


ತಮ್ಮ ಟ್ವಿಟರ್ ಪೇಜ್ ನಲ್ಲಿ ಘಟನೆ ಬಗ್ಗೆ ಮರುಕ ವ್ಯಕ್ತಪಡಿಸಿರುವ ಸೆಹ್ವಾಗ್ ‘ಮನುಷ್ಯ ಜೀವನ ಎನ್ನುವುದು ದುರದೃಷ್ಟವಶಾತ್ ಬೆಲೆಯೇ ಇಲ್ಲದ ಸಂಗತಿಯಾಗಿದೆ. ತೆರಿಗೆ ಕಟ್ಟಿದ ಮೇಲೂ ಅಮಾಯಕರು ಈ ರೀತಿ ಬಲಿಯಾಗುತ್ತಿರುವುದು ದುರದೃಷ್ಟಕರ’ ಎಂದು ಸೆಹ್ವಾಗ್ ಹೇಳಿದ್ದಾರೆ.

ರೋಹಿತ್ ಶರ್ಮಾ, ವಿವಿಎಸ್ ಲಕ್ಷ್ಮಣ್,  ಮೊಹಮ್ಮದ್ ಕೈಫ್ ಮುಂತಾದವರೂ ಇದೊಂದು ದುರದೃಷ್ಟಕರ ಘಟನೆ ಎಂದು ತಮ್ಮ ಟ್ವಿಟರ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಾಲಿ ಐಪಿಎಲ್‌ನಲ್ಲಿ ಕಣಕ್ಕಿಳಿಯದ ಮಹೇಂದ್ರ ಸಿಂಗ್‌ ಧೋನಿ ನಿವೃತ್ತಿ ಘೋಷಣೆಯತ್ತ ಎಲ್ಲರ ಚಿತ್ತ

ಅಭಿಮಾನಿಯ ಕಣ್ಣೀರಿಗೆ ಕರಗಿದ ಹಿಟ್‌ಮ್ಯಾನ್: ಪುಟ್ಟ ಬಾಲಕಿಗೆ ಸರ್ಪ್ರೈಸ್ ನೀಡಿದ ರೋಹಿತ್ ಶರ್ಮಾ Video

ಇದ್ಯಾವ ಟೈಪ್ ಬೌಲಿಂಗ್... ಕೃಣಾಲ್ ಪಾಂಡ್ಯ ಬೌಲಿಂಗ್ ಗೆ ಕಾವ್ಯಾ ಮಾರನ್ ಸಿಟ್ಟು: Viral video

ಟ್ರಾವಿಸ್ ಹೆಡ್ ಮೇಲೆ ಕೋಪ, ಕ್ರೀಡಾ ಸ್ಪೂರ್ತಿ ಮರೆತರಾ ಕಿಂಗ್ ಕೊಹ್ಲಿ: Video

Video: ವಿರಾಟ್ ಕೊಹ್ಲಿಗೆ 37 ವರ್ಷ ನಿಜಾನಾ, ಇದನ್ನು ನೋಡಿ ಪಕ್ಕಾ ಚಿರತೆಯದ್ದೇ ವೇಗ ಎಂದ ಫ್ಯಾನ್ಸ್

ಮುಂದಿನ ಸುದ್ದಿ
Show comments