ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಚೆನ್ನೈ ಸೂಪರ್ ಕಿಂಗ್ಸ್

Webdunia
ಬುಧವಾರ, 2 ಸೆಪ್ಟಂಬರ್ 2020 (13:04 IST)
ದುಬೈ: ಸುರೇಶ್ ರೈನಾ ಐಪಿಎಲ್ ಕೂಟದಿಂದ ಹೊರಬಿದ್ದ ಬಳಿಕ ಅವರ ಬಗ್ಗೆ ಮಾಲಿಕ ಎನ್ ಶ್ರೀನಿವಾಸನ್ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಇದರೊಂದಿಗೆ ರೈನಾ ಮತ್ತು ಸಿಎಸ್ ಕೆ ತಂಡದ ನಡುವೆ ಕಿತ್ತಾಟ ನಡೆದಿತ್ತು ಎಂಬ ಊಹಾಪೋಹಗಳು ಹಬ್ಬಿತ್ತು.


ರೈನಾ ವಿಚಾರದಲ್ಲಾದ ಡ್ಯಾಮೇಜ್ ಕಂಟ್ರೋಲ್ ಗೆ ಈಗ ಸಿಎಸ್ ಕೆ ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂದೇಶ ನೀಡಿದೆ. ರೈನಾ ಕುಟುಂಬದಲ್ಲಿ ಕೊಲೆ, ದಾಳಿಯಾದ ಪ್ರಕರಣವನ್ನು ಉಲ್ಲೇಖಿಸಿ ‘ಈ ಕಷ್ಟದ ಸಂದರ್ಭದಲ್ಲಿ ನಾವು ನಿಮ್ಮ ಜತೆಗಿರುತ್ತೇವೆ. ನಿಮ್ಮನ್ನು ನಾವು ಎಂದಿಗೂ ಪ್ರೀತಿಸುವೆವು’ ಎಂದು ಟ್ವೀಟ್ ಮಾಡಿ ರೈನಾ ಜತೆಗೆ ಯಾವುದೇ ಕಿತ್ತಾಟ ನಡೆದಿಲ್ಲ ಎಂದು ಸಾರಲು ಹೊರಟಿದೆ. ಆದರೂ ರೈನಾ ಐಪಿಎಲ್ ನಿಂದ ಹೊರ ಬರಲು ನಿಜವಾದ ಕಾರಣವೇನೆಂಬುದರ ಬಗ್ಗೆ ಏನನ್ನೂ ಹೇಳಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಗುಜರಾತ್ ಟೈಟನ್ಸ್ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು

IPL 2026: ಅಂಕಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಹಿಂದಿಕ್ಕಲು ಆರ್ ಸಿಬಿಗೆ ಇಂದು ಉತ್ತಮ ಅವಕಾಶ

ಎದುರಾಳಿಯಾಗಿದ್ದರು ಸಂಜು ಸ್ಯಾಮ್ಸನ್ ಬ್ಯಾಟಿಂಗ್‌ಗೆ ಮನಸೋತ ಬುಮ್ರಾ, ಹಾರ್ದಿಕ್, ಸೂರ್ಯಕುಮಾರ್‌, ಮಾಡಿದ್ದೇನು ನೋಡಿ, Video

ಐಪಿಎಲ್‌ ಮಧ್ಯದಲ್ಲೇ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಸ್ಟಾರ್ ಬೌಲರ್ ಮುಖೇಶ್ ಚೌಧರಿಗೆ ದೊಡ್ಡ ಆಘಾತ

IPL 2026: ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್‌ಗೆ ಬಂತು ಆನೆಬಲ: ಎಡಗೈ ವೇಗಿಯ ರಂಗಪ್ರವೇಶ

ಮುಂದಿನ ಸುದ್ದಿ
Show comments