Webdunia - Bharat's app for daily news and videos

Install App

ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಚೆನ್ನೈ ಸೂಪರ್ ಕಿಂಗ್ಸ್

Webdunia
ಬುಧವಾರ, 2 ಸೆಪ್ಟಂಬರ್ 2020 (13:04 IST)
ದುಬೈ: ಸುರೇಶ್ ರೈನಾ ಐಪಿಎಲ್ ಕೂಟದಿಂದ ಹೊರಬಿದ್ದ ಬಳಿಕ ಅವರ ಬಗ್ಗೆ ಮಾಲಿಕ ಎನ್ ಶ್ರೀನಿವಾಸನ್ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಇದರೊಂದಿಗೆ ರೈನಾ ಮತ್ತು ಸಿಎಸ್ ಕೆ ತಂಡದ ನಡುವೆ ಕಿತ್ತಾಟ ನಡೆದಿತ್ತು ಎಂಬ ಊಹಾಪೋಹಗಳು ಹಬ್ಬಿತ್ತು.


ರೈನಾ ವಿಚಾರದಲ್ಲಾದ ಡ್ಯಾಮೇಜ್ ಕಂಟ್ರೋಲ್ ಗೆ ಈಗ ಸಿಎಸ್ ಕೆ ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂದೇಶ ನೀಡಿದೆ. ರೈನಾ ಕುಟುಂಬದಲ್ಲಿ ಕೊಲೆ, ದಾಳಿಯಾದ ಪ್ರಕರಣವನ್ನು ಉಲ್ಲೇಖಿಸಿ ‘ಈ ಕಷ್ಟದ ಸಂದರ್ಭದಲ್ಲಿ ನಾವು ನಿಮ್ಮ ಜತೆಗಿರುತ್ತೇವೆ. ನಿಮ್ಮನ್ನು ನಾವು ಎಂದಿಗೂ ಪ್ರೀತಿಸುವೆವು’ ಎಂದು ಟ್ವೀಟ್ ಮಾಡಿ ರೈನಾ ಜತೆಗೆ ಯಾವುದೇ ಕಿತ್ತಾಟ ನಡೆದಿಲ್ಲ ಎಂದು ಸಾರಲು ಹೊರಟಿದೆ. ಆದರೂ ರೈನಾ ಐಪಿಎಲ್ ನಿಂದ ಹೊರ ಬರಲು ನಿಜವಾದ ಕಾರಣವೇನೆಂಬುದರ ಬಗ್ಗೆ ಏನನ್ನೂ ಹೇಳಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB vs PBKS:ಆರ್‌ಸಿಬಿ ಆಟಗಾರರ ಬ್ಯಾಟಿಂಗ್‌ ಬಗ್ಗೆ ವೀರೇಂದ್ರ ಸೆಹ್ವಾಗ್ ಟೀಕೆ

IPL 2025 RCB: ಮೊದಲು ಕಪ್ ಗೆಲ್ತಾ ಇರಲಿಲ್ಲ, ಈಗ ಚಿನ್ನಸ್ವಾಮಿಯಲ್ಲೇ ಗೆಲ್ತಾ ಇಲ್ಲ

IPL 2025: ಎಲ್ಲಾ ಚೆನ್ನಾಗಿತ್ತು, ಕೊಹ್ಲಿ ಒಂದು ಸಲಹೆ ಕೊಟ್ಟಿದ್ದೇ ಕೊಟ್ಟಿದ್ದು, ಎಡವಟ್ಟಾಯ್ತು: ವಿಡಿಯೋ

IPL 2025: ಚಿನ್ನಸ್ವಾಮಿಯಲ್ಲಿ ಕಿಂಗ್ಸ್‌ ದರ್ಬಾರ್‌: ತವರಿನಲ್ಲಿ ಆರ್‌ಸಿಬಿಗೆ ಹ್ಯಾಟ್ರಿಕ್‌ ಸೋಲಿನ ಮುಖಭಂಗ

ಬಿಡುವು ನೀಡಿದ ಮಳೆರಾಯ, RCB vs PBKS ಪಂದ್ಯಾಟ ಶುರು

ಮುಂದಿನ ಸುದ್ದಿ
Show comments