Webdunia - Bharat's app for daily news and videos

Install App

ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಚೆನ್ನೈ ಸೂಪರ್ ಕಿಂಗ್ಸ್

Webdunia
ಬುಧವಾರ, 2 ಸೆಪ್ಟಂಬರ್ 2020 (13:04 IST)
ದುಬೈ: ಸುರೇಶ್ ರೈನಾ ಐಪಿಎಲ್ ಕೂಟದಿಂದ ಹೊರಬಿದ್ದ ಬಳಿಕ ಅವರ ಬಗ್ಗೆ ಮಾಲಿಕ ಎನ್ ಶ್ರೀನಿವಾಸನ್ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಇದರೊಂದಿಗೆ ರೈನಾ ಮತ್ತು ಸಿಎಸ್ ಕೆ ತಂಡದ ನಡುವೆ ಕಿತ್ತಾಟ ನಡೆದಿತ್ತು ಎಂಬ ಊಹಾಪೋಹಗಳು ಹಬ್ಬಿತ್ತು.


ರೈನಾ ವಿಚಾರದಲ್ಲಾದ ಡ್ಯಾಮೇಜ್ ಕಂಟ್ರೋಲ್ ಗೆ ಈಗ ಸಿಎಸ್ ಕೆ ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂದೇಶ ನೀಡಿದೆ. ರೈನಾ ಕುಟುಂಬದಲ್ಲಿ ಕೊಲೆ, ದಾಳಿಯಾದ ಪ್ರಕರಣವನ್ನು ಉಲ್ಲೇಖಿಸಿ ‘ಈ ಕಷ್ಟದ ಸಂದರ್ಭದಲ್ಲಿ ನಾವು ನಿಮ್ಮ ಜತೆಗಿರುತ್ತೇವೆ. ನಿಮ್ಮನ್ನು ನಾವು ಎಂದಿಗೂ ಪ್ರೀತಿಸುವೆವು’ ಎಂದು ಟ್ವೀಟ್ ಮಾಡಿ ರೈನಾ ಜತೆಗೆ ಯಾವುದೇ ಕಿತ್ತಾಟ ನಡೆದಿಲ್ಲ ಎಂದು ಸಾರಲು ಹೊರಟಿದೆ. ಆದರೂ ರೈನಾ ಐಪಿಎಲ್ ನಿಂದ ಹೊರ ಬರಲು ನಿಜವಾದ ಕಾರಣವೇನೆಂಬುದರ ಬಗ್ಗೆ ಏನನ್ನೂ ಹೇಳಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments