ಗೌರವಿಸಲು ಹೋಗಿ ಸೆಹ್ವಾಗ್, ಕರುಣ್ ನಾಯರ್ ಗೆ ಅವಮಾನ ಮಾಡಿದ ದೆಹಲಿ ಕ್ರಿಕೆಟ್ ಸಂಸ್ಥೆ

Webdunia
ಬುಧವಾರ, 1 ನವೆಂಬರ್ 2017 (09:36 IST)
ನವದೆಹಲಿ: ವೀರೇಂದ್ರ ಸೆಹ್ವಾಗ್ ರ ಗೌರವಾರ್ಥವಾಗಿ ದೆಹಲಿ ಕ್ರಿಕೆಟ್ ಸಂಸ್ಥೆ ಫಿರೋಜ್ ಶಾ ಕೋಟ್ಲಾ ಮೈದಾನದ ಒಂದು ಹೆಬ್ಬಾಗಿಲಿಗೆ ಸೆಹ್ವಾಗ್ ಹೆಸರು ಇಟ್ಟಿದೆ. ಆದರೆ ಹೀಗೆ ಮಾಡುವಾಗ ಎಡವಟ್ಟು ಮಾಡಿಕೊಂಡಿದೆ.

 
‘ಲೆಜೆಂಡ್ಸ್ ಫಾರ್ ಎವರ್’ ಎಂಬ ಶೀರ್ಷಿಕೆಯ ಜತೆಗೆ ಸೆಹ್ವಾಗ್  ಫೋಟೋ ಹಾಗೂ ಅವರ ಸಾಧನೆಗಳ ವಿವರ ಹಾಕಿದ ಡಿಡಿಸಿಎ ಒಂದು ಎಡವಟ್ಟೂ ಮಾಡಿದೆ. ‘ತ್ರಿಶತಕ ಗಳಿಸಿದ ಏಕೈಕ ಭಾರತೀಯ ಆಟಗಾರ’ ಎಂದು ಒಕ್ಕಣೆ ಬರೆದಿದೆ.

ಅಸಲಿಗೆ ಭಾರತದ ಪರ ಮೊದಲ ತ್ರಿಶತಕ ಬಾರಿಸಿದ್ದು ಸೆಹ್ವಾಗ್ ಅವರೇ. ಅದೂ ಎರಡೆರಡು ಬಾರಿ. ಆದರೆ ಏಕೈಕ ಭಾರತೀಯನಲ್ಲ. ಇತ್ತೀಚೆಗಷ್ಟೇ ಕನ್ನಡಿಗ ಕರುಣ್ ನಾಯರ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ತ್ರಿಶತಕ ಗಳಿಸಿದ್ದರು. ಇದನ್ನು ಮರೆತು ಡಿಡಿಸಿಎ ಈ ರೀತಿ ಎಡವಟ್ಟು ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ನೀವು ಅವಕಾಶ ಕೊಡದೇ ಇದ್ರೆ ಏನಂತೆ, ನಮಗೆ ವೈಭವ್ ಸೂರ್ಯವಂಶಿ ಸೂಪರ್ ಸ್ಟಾರ್ ಎಂದ ಫ್ಯಾನ್ಸ್ Video

IND vs ENG: ಏನೋ ಮಾಡ್ತಿದ್ದೀಯಾ ಇಶಾನ್... ಮೈದಾನದಲ್ಲೇ ಕಿತ್ತಾಡಿದ ಅಭಿಷೇಕ್ ಶರ್ಮಾ Video

ENG VS IND T20: ಈ ಬಾರಿಯಾದರೂ ವೈಭವ್ ಸೂರ್ಯವಂಶಿ ಆಟ ನೋಡಬೇಕೆಂದು ಕಾದಿದ್ದವರಿಗೆ ಇಂದು ನಿರಾಸೆ

ಜಗನ್ನಾಥನ ಮೂರ್ತಿ ಗಿಫ್ಟ್ ಪಡೆಯುವಾಗ ಹಾರ್ದಿಕ್ ಪಾಂಡ್ಯ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಮುಂದಿನ ಸುದ್ದಿ
Show comments