Webdunia - Bharat's app for daily news and videos

Install App

ಮೂರನೇ ಪಂದ್ಯದಲ್ಲಿ ದೇವದತ್ತ್ ಪಡಿಕ್ಕಲ್ ಕಣಕ್ಕೆ ಸಾಧ್ಯ ತೆ

Webdunia
ಗುರುವಾರ, 22 ಜುಲೈ 2021 (12:18 IST)
ಕೊಲೊಂಬೋ: ಶ್ರೀಲಂಕಾ ವಿರುದ್ಧ ಈಗಾಗಲೇ ಏಕದಿನ ಸರಣಿ ಗೆದ್ದಿರುವ ಟೀಂ ಇಂಡಿಯಾಕ್ಕೆ ಈಗ ಕೊನೆಯ ಪಂದ್ಯದಲ್ಲಿ ಬೆಂಚ್ ಸ್ಟ್ರೆಂಗ್ತ್ ಪರೀಕ್ಷಿಸುವ ಕಾಲ.


ಮೂರನೇ ಪಂದ್ಯಕ್ಕೆ ಕನ್ನಡಿಗ ದೇವದತ್ತ್ ಪಡಿಕ್ಕಲ್ ಗೆ ಅವಕಾಶ ಸಿಗುವ ಸಾಧ‍್ಯತೆಯಿದೆ. ಆರಂಭಿಕ ಸ್ಥಾನದಲ್ಲಿ ಮೊದಲೆರಡು ಪಂದ್ಯದಲ್ಲಿ ಪೃಥ್ವಿ ಶಾ ಮತ್ತು ಶಿಖರ್ ಧವನ್ ಕಣಕ್ಕಿಳದಿದ್ದರು.

ಇದೀಗ ಮೂರನೇ ಪಂದ್ಯದಲ್ಲಿ ದೇವದತ್ತ್ ಪಡಿಕ್ಕಲ್ ಗೆ ಅವಕಾಶ ನೀಡುವ ಸಾಧ‍್ಯತೆಯೂ ಇಲ್ಲದಿಲ್ಲ. ಅಲ್ಲದೆ, ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಚೇತರಿಸಿಕೊಂಡರೆ ಅವರೂ ಕಣಕ್ಕಿಳಿಯಬಹುದು. ಅಂತೂ ಮೂರನೇ ಪಂದ್ಯದಲ್ಲಿ ತಂಡದಲ್ಲಿ ಬಹುದೊಡ್ಡ ಬದಲಾವಣೆ ನಿರೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments