ದ್ರಾವಿಡ್ ಭೇಟಿ ಮಾಡಿದ ಮೊದಲ ಅನುಭವ ಹಂಚಿಕೊಂಡ ದೇವದತ್ತ್ ಪಡಿಕ್ಕಲ್

Webdunia
ಶುಕ್ರವಾರ, 16 ಜುಲೈ 2021 (10:11 IST)
ಕೊಲೊಂಬೋ: ಶ್ರೀಲಂಕಾ ಪ್ರವಾಸದಲ್ಲಿರುವ ಯುವ ಟೀಂ ಇಂಡಿಯಾ ಕ್ರಿಕಟಿಗರಿಗೆ ಈಗ ಕೋಚ್ ರಾಹುಲ್ ದ್ರಾವಿಡ್ ಆಪತ್ಬಾಂಧವ. ತಮ್ಮ ನೆಚ್ಚಿನ ತಾರೆಯೇ ಕೋಚ್ ಆಗಿ ಬಂದ ಖುಷಿಯಲ್ಲಿ ಕ್ರಿಕೆಟಿಗರಿದ್ದಾರೆ.


ಈ ನಡುವೆ ಕನ್ನಡಿಗ ಕ್ರಿಕೆಟಿಗ ದೇವದತ್ತ್ ಪಡಿಕ್ಕಲ್ ಮೊದಲ ಬಾರಿಗೆ ದ್ರಾವಿಡ್ ರನ್ನು ಭೇಟಿ ಮಾಡಿದ ಅನುಭವ ಹಂಚಿಕೊಂಡಿದ್ದಾರೆ. ಮತ್ತು ಈಗ ಅವರದೇ ಕೋಚಿಂಗ್ ನಲ್ಲಿ ಆಡುತ್ತಿರುವುದು ಕ್ರಿಕೆಟಿಗರಿಗೆ ವಿಶೇಷ ಅನುಭವ ಕೊಡುತ್ತಿದೆಯಂತೆ.

‘ನಾನು ಮೊದಲ ಬಾರಿಗೆ ದ್ರಾವಿಡ್ ಸರ್ ಭೇಟಿಯಾಗಿದ್ದು ಚಿಕ್ಕವನಿದ್ದಾಗ ಶಾಲೆಯಲ್ಲಿ. ಅಲ್ಲಿಗೆ ಅವರು ಅತಿಥಿಯಾಗಿ ಬಂದಿದ್ದಾಗ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದ್ದೆ. ಆಗಲೇ ನಾನು ಅವರನ್ನು ನೋಡಿ ಬೆರಗಾಗಿದ್ದೆ. ಈಗ ಅವರ ಕೋಚಿಂಗ್ ನಲ್ಲಿ ಆಡುವುದು  ವಿಶೇಷ ಅನುಭವ. ಅವರಿಂದ ಕಲಿಯುವುದು ಸಾಕಷ್ಟಿದೆ. ಅವರು ಕೋಚ್ ಆಗಿ ನಮಗೆ ಸಿಕ್ಕಿರುವುದೇ ನಮ್ಮ ಪುಣ್ಯ’ ಎಂದು ದೇವದತ್ತ್ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20I Captain ಆಯ್ಕೆಯಾಗುತ್ತಿದ್ದಾಗ ಶ್ರೇಯಸ್ ಅಯ್ಯರ್ ತಂದೆ ಏನ್ ಮಾಡ್ತಿದ್ರೂ ನೋಡಿ, Video

ಕ್ರಿಕೆಟಿನಲ್ಲಿ ಮಾತ್ರವಲ್ಲ ಬ್ರಾಂಡ್ ವ್ಯಾಲ್ಯೂನಲ್ಲೂ ವಿರಾಟ್‌ ಕೊಹ್ಲಿಯೇ ನಂಬರ್‌ ಒನ್‌

ಅರ್ಜುನ್ ತೆಂಡುಲ್ಕರ್ ಬಾಲಕನೊಂದಿಗೆ ನಡೆದುಕೊಂಡ ರೀತಿಗೆ ನೆಟ್ಟಿಗರು ಶಾಕ್: ಸಚಿನ್ ಪುತ್ರ ಎಂದರೆ ಸುಮ್ನೇನಾ Video

IND vs AFG: ಮೂರೇ ದಿನಕ್ಕೆ ಭಾರತ, ಅಫ್ಘಾನಿಸ್ತಾನ ಟೆಸ್ಟ್ ಅಂತ್ಯ

ಭಾರತ- ಅಫ್ಗಾನಿಸ್ತಾನ ಟೆಸ್ಟ್‌: ಸುತಾರ್‌, ವಾಷಿಂಗ್ಟನ್‌ ಮೋಡಿ, ಇನಿಂಗ್ಸ್‌ ಗೆಲುವಿನತ್ತ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments