ಶಿಖರ್ ಧವನ್ ವಿಶ್ವಕಪ್ ನಿಂದ ಔಟಾಗಿದ್ದಕ್ಕೆ ಬೇಸರಗೊಂಡಿರುವ ತಮಿಳು ನಟರು!

Webdunia
ಗುರುವಾರ, 20 ಜೂನ್ 2019 (10:15 IST)
ಚೆನ್ನೈ:  ಈ ಬಾರಿ ವಿಶ್ವಕಪ್ ನಲ್ಲಿ ಟೀಂ ಇಂಡಿಯಾದ ಟ್ರಂಪ್ ಕಾರ್ಡ್ ಆಗಬೇಕಿದ್ದ ಗಬ್ಬರ್ ಸಿಂಗ್ ಶಿಖರ್ ಧವನ್ ಗಾಯದಿಂದಾಗಿ ಕೂಟದಿಂದಲೇ ಹೊರನಡೆದಿದ್ದಾರೆ.

 

ತಾವು ವಿಶ್ವಕಪ್ ನಿಂದ ಹೊರಬೀಳುತ್ತಿದ್ದಂತೆ ಭಾವುಕರಾಗಿ ವಿಡಿಯೋ ಸಂದೇಶ ನೀಡಿರುವ ಧವನ್ ಹೊರ ಹೋಗುತ್ತಿರುವುದಕ್ಕೆ ಬೇಸರವಾಗುತ್ತಿದೆ. ನಿಮ್ಮೆಲ್ಲರ ಪ್ರೀತಿಗೆ ಅಭಾರಿ ಎಂದಿದ್ದರು.

ಧವನ್ ಹೊರಹೋಗುತ್ತಿರುವುದಕ್ಕೆ ತಮಿಳು ನಟ ಧನುಷ್ ಮತ್ತು ಸಿದ್ಧಾರ್ಥ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟ ಧನುಷ್ ‘ಇದು ತುಂಬಾ ಕಠಿಣ ಸನ್ನಿವೇಶ. ನಿನಗೆ ಶಕ್ತಿ ನೀಡಲಿ ಸಹೋದರ. ಈಗಾಗಲೇ ನೀನು ಈ ಮಹತ್ವದ ಕೂಟದಲ್ಲಿ ನಿನ್ನ ಕೊಡುಗೆ ನೀಡಿರುವೆ’ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೊಹಮ್ಮದ್ ಶಮಿಗೆ ಸುಪ್ರೀಂ ನೋಟಿಸ್: ವೃತ್ತಿ ಜೀವನದ ಬಳಿಕ ವೈಯಕ್ತಿಕ ಜೀವನದಲ್ಲೂ ಸಂಕಷ್ಟ

ಏನಾದ್ರೂ ಆಗಲಿ ಅಹಮ್ಮದಾಬಾದ್ ನಲ್ಲಿ ಮಾತ್ರ ಟಿ20 ವಿಶ್ವಕಪ್ ಫೈನಲ್ ಬೇಡ ಅಂತಿದ್ದಾರೆ ಫ್ಯಾನ್ಸ್

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ಟೀಂ ಇಂಡಿಯಾಗೆ ಸರಣಿ ಮುನ್ನಡೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಗಿಫ್ಟ್ ಕೊಟ್ಟ ಮಹಿಳಾ ಕ್ರಿಕೆಟಿಗರು video

ಮುಂದಿನ ಸುದ್ದಿ
Show comments