Webdunia - Bharat's app for daily news and videos

Install App

ಶಿಖರ್ ಧವನ್ ವಿಶ್ವಕಪ್ ನಿಂದ ಔಟಾಗಿದ್ದಕ್ಕೆ ಬೇಸರಗೊಂಡಿರುವ ತಮಿಳು ನಟರು!

Webdunia
ಗುರುವಾರ, 20 ಜೂನ್ 2019 (10:15 IST)
ಚೆನ್ನೈ:  ಈ ಬಾರಿ ವಿಶ್ವಕಪ್ ನಲ್ಲಿ ಟೀಂ ಇಂಡಿಯಾದ ಟ್ರಂಪ್ ಕಾರ್ಡ್ ಆಗಬೇಕಿದ್ದ ಗಬ್ಬರ್ ಸಿಂಗ್ ಶಿಖರ್ ಧವನ್ ಗಾಯದಿಂದಾಗಿ ಕೂಟದಿಂದಲೇ ಹೊರನಡೆದಿದ್ದಾರೆ.

 

ತಾವು ವಿಶ್ವಕಪ್ ನಿಂದ ಹೊರಬೀಳುತ್ತಿದ್ದಂತೆ ಭಾವುಕರಾಗಿ ವಿಡಿಯೋ ಸಂದೇಶ ನೀಡಿರುವ ಧವನ್ ಹೊರ ಹೋಗುತ್ತಿರುವುದಕ್ಕೆ ಬೇಸರವಾಗುತ್ತಿದೆ. ನಿಮ್ಮೆಲ್ಲರ ಪ್ರೀತಿಗೆ ಅಭಾರಿ ಎಂದಿದ್ದರು.

ಧವನ್ ಹೊರಹೋಗುತ್ತಿರುವುದಕ್ಕೆ ತಮಿಳು ನಟ ಧನುಷ್ ಮತ್ತು ಸಿದ್ಧಾರ್ಥ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟ ಧನುಷ್ ‘ಇದು ತುಂಬಾ ಕಠಿಣ ಸನ್ನಿವೇಶ. ನಿನಗೆ ಶಕ್ತಿ ನೀಡಲಿ ಸಹೋದರ. ಈಗಾಗಲೇ ನೀನು ಈ ಮಹತ್ವದ ಕೂಟದಲ್ಲಿ ನಿನ್ನ ಕೊಡುಗೆ ನೀಡಿರುವೆ’ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments