Webdunia - Bharat's app for daily news and videos

Install App

ಶಿಖರ್ ಧವನ್ ವಿಶ್ವಕಪ್ ನಿಂದ ಔಟಾಗಿದ್ದಕ್ಕೆ ಬೇಸರಗೊಂಡಿರುವ ತಮಿಳು ನಟರು!

Webdunia
ಗುರುವಾರ, 20 ಜೂನ್ 2019 (10:15 IST)
ಚೆನ್ನೈ:  ಈ ಬಾರಿ ವಿಶ್ವಕಪ್ ನಲ್ಲಿ ಟೀಂ ಇಂಡಿಯಾದ ಟ್ರಂಪ್ ಕಾರ್ಡ್ ಆಗಬೇಕಿದ್ದ ಗಬ್ಬರ್ ಸಿಂಗ್ ಶಿಖರ್ ಧವನ್ ಗಾಯದಿಂದಾಗಿ ಕೂಟದಿಂದಲೇ ಹೊರನಡೆದಿದ್ದಾರೆ.

 

ತಾವು ವಿಶ್ವಕಪ್ ನಿಂದ ಹೊರಬೀಳುತ್ತಿದ್ದಂತೆ ಭಾವುಕರಾಗಿ ವಿಡಿಯೋ ಸಂದೇಶ ನೀಡಿರುವ ಧವನ್ ಹೊರ ಹೋಗುತ್ತಿರುವುದಕ್ಕೆ ಬೇಸರವಾಗುತ್ತಿದೆ. ನಿಮ್ಮೆಲ್ಲರ ಪ್ರೀತಿಗೆ ಅಭಾರಿ ಎಂದಿದ್ದರು.

ಧವನ್ ಹೊರಹೋಗುತ್ತಿರುವುದಕ್ಕೆ ತಮಿಳು ನಟ ಧನುಷ್ ಮತ್ತು ಸಿದ್ಧಾರ್ಥ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟ ಧನುಷ್ ‘ಇದು ತುಂಬಾ ಕಠಿಣ ಸನ್ನಿವೇಶ. ನಿನಗೆ ಶಕ್ತಿ ನೀಡಲಿ ಸಹೋದರ. ಈಗಾಗಲೇ ನೀನು ಈ ಮಹತ್ವದ ಕೂಟದಲ್ಲಿ ನಿನ್ನ ಕೊಡುಗೆ ನೀಡಿರುವೆ’ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments