Webdunia - Bharat's app for daily news and videos

Install App

ಟೀಂ ಇಂಡಿಯಾ ಆಯ್ಕೆಯ ಹಿಂದೆ ಧೋನಿ ಪ್ಲ್ಯಾನ್!

Webdunia
ಬುಧವಾರ, 10 ಮೇ 2017 (08:44 IST)
ಮುಂಬೈ: ಚಾಂಪಿಯನ್ಸ್ ಟ್ರೋಫಿ ಟೂರ್ನಿಗಾಗಿ ಭಾರತ ತಂಡವನ್ನು ಆರಿಸುವಾಗ ನಾಯಕ ವಿರಾಟ್ ಕೊಹ್ಲಿಗಿಂತ ಮಾಜಿ ನಾಯಕ ಧೋನಿ ಸಲಹೆಯನ್ನು ಕೇಳಿದೆಯಾ ಆಯ್ಕೆ ಸಮಿತಿ? ಹೀಗೊಂದು ಅನುಮಾನವನ್ನು ಆಯ್ಕೆ ಸಮಿತಿ ಹುಟ್ಟು ಹಾಕಿದೆ.

 
ಬಹುಶಃ ತಮ್ಮ ಕೊನೆಯ ಪ್ರಮುಖ ಟೂರ್ನಮೆಂಟ್ ಆಡುತ್ತಿರುವ ಧೋನಿ ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆಯಾದ 15 ಸದಸ್ಯರಲ್ಲದೆ, ಇನ್ನೂ ಐದು ಆಟಗಾರರನ್ನು ಸಿದ್ಧರಾಗಿರುವಂತೆ ಮೀಸಲಿರಿಸಲು ಸಲಹೆ ನೀಡಿದ್ದರಂತೆ.

ಅದರಂತೆ ಭವಿಷ್ಯದ ಧೋನಿ ಎಂದೇ ಬಿಂಬಿತವಾಗಿರುವ ರಿಷಬ್ ಪಂತ್, ದಿನೇಶ್ ಕಾರ್ತಿಕ್, ಕುಲದೀಪ್ ಯಾದವ್, ಸುರೇಶ್ ರೈನಾ ಮತ್ತು ಶಾರ್ದೂಲ್ ಠಾಕೂರ್ ಮೀಸಲು ಆಟಗಾರರಾಗಿ ಆಯ್ಕೆಯಾಗಿದ್ದಾರೆ.

ಒಂದು ವೇಳೆ ಈಗಾಗಲೇ ಆಯ್ಕೆಯಾದ 15 ಆಟಗಾರರಲ್ಲಿ ಯಾರಾದರೂ ಗಾಯಗೊಂಡರೆ ಈ ಮೀಸಲು ಆಟಗಾರರು ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇಂತಹದ್ದೊಂದು ಯೋಜನೆ ರೂಪಿಸುವುದ್ಕೆ ಐಡಿಯಾ ಕೊಟ್ಟಿದ್ದು ಧೋನಿ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಅಲ್ಲಿಗೆ ಧೋನಿ ಪ್ರಭಾವ ಇನ್ನೂ ಹಾಗೇ ಇದೆ ಎಂಬುದು ಸ್ಪಷ್ಟವಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಆಂಗ್ಲರ ವಿರುದ್ಧ ಶತಕ ಬಾರಿಸಿದ ಕನ್ನಡಿಗ ಕೆಎಲ್‌ ರಾಹುಲ್‌

ಮಕ್ಕಳನ್ನು ಯಾಕೆ ಕ್ಯಾಮರಾದಿಂದ ದೂರವಿಡುತ್ತಿದ್ದಾರೆ ಎಂಬುದಕ್ಕೆ ಉತ್ತರ ಕೊಟ್ಟ ಅನುಷ್ಕಾ ಶರ್ಮಾ

5 ವಿಕೆಟ್ ಪಡೆದ ಚೆಂಡನ್ನು ಅರ್ಹ ವ್ಯಕ್ತಿಗೇ ಗಿಫ್ಟ್ ಕೊಟ್ಟ ಜಸ್ಪ್ರೀತ್ ಬುಮ್ರಾ

ENG vs Ind: ಧೋನಿ ದಾಖಲೆ ಮುರಿದು ಖುಷಿಯಲ್ಲಿದ್ದ ರಿಷಭ್ ಪಂತ್‌ ಬಿಗ್‌ ಶಾಕ್‌

Viral video: ಬಾಲ್ ಹಿಡ್ಕೊಂಡು ಸಾಯಿ ಸುದರ್ಶನ್ ಮಾಟ ಮಂತ್ರ ಮಾಡ್ತಿದ್ದಾರಾ

ಮುಂದಿನ ಸುದ್ದಿ
Show comments