Webdunia - Bharat's app for daily news and videos

Install App

ಎನ್ ಸಿಸಿ ನವೀಕರಣ ಸಮಿತಿಯಲ್ಲಿ ಧೋನಿ, ಆನಂದ್ ಮಹೀಂದ್ರಾ

Webdunia
ಗುರುವಾರ, 16 ಸೆಪ್ಟಂಬರ್ 2021 (17:12 IST)
ನವದೆಹಲಿ: ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್ ಸಿಸಿ) ಯ ನವೀಕರಣಗೊಳಿಸಲು ರಕ್ಷಣಾ ಇಲಾಖೆ ರಚಿಸಿರುವ ಸ್ಥಾಯಿ ಸಮಿತಿಯಲ್ಲಿ ಕ್ರಿಕೆಟಿಗ ಧೋನಿ, ಉದ್ಯಮಿ ಆನಂದ್ ಮಹೀಂದ್ರಾ ಸದಸ್ಯರಾಗಿ ಸ್ಥಾನ ಪಡೆದಿದ್ದಾರೆ.


ಧೋನಿ ಸೇನೆಯ ಗೌರವಾನ್ವಿತ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಹೊಂದಿದ್ದಾರೆ. ಈಗಾಗಲೇ ಭಾರತೀಯ ಸೇನೆಯೊಂದಿಗೆ 15 ದಿನಗಳ ಕಾಲ ಕರ್ತವ್ಯ ಕೂಡಾ ನಿರ್ವಹಿಸಿದ್ದರು. ಇನ್ನು, ಆನಂದ್ ಮಹೀಂದ್ರಾ ರಕ್ಷಣಾ ಇಲಾಖೆಗೆ ಬೇಕಾಗುವ ವಸ್ತುಗಳ ನಿರ್ಮಾಣಕ್ಕೆ ಪ್ರಮುಖ ಕೊಡುಗೆ ನೀಡುತ್ತಿದ್ದಾರೆ.

ಈಗಿನ ಕಾಲಕ್ಕೆ ಹೆಚ್ಚು ಪ್ರಸ್ತುತವಾಗುವಂತೆ ಎನ್ ಸಿಸಿಯಲ್ಲಿ ಬದಲಾವಣೆ ತರಲು ಈ ಸಮಿತಿ ಯೋಜನೆ ರೂಪಿಸಲಿದೆ. ಇದಕ್ಕೆ ಮಾಜಿ ಸಂಸದ ಬೈಜಯಂತ್ ಪಾಂಡಾ ಮುಖ್ಯಸ್ಥರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

ಮುಂದಿನ ಸುದ್ದಿ
Show comments