Webdunia - Bharat's app for daily news and videos

Install App

ಆರ್ ಅಶ್ವಿನ್ ವಿಚಾರದಲ್ಲಿ ಪ್ರಾಮಿಸ್ ಮುರಿದರು ಧೋನಿ!

Webdunia
ಭಾನುವಾರ, 28 ಜನವರಿ 2018 (08:54 IST)
ಬೆಂಗಳೂರು: ಈ ಬಾರಿ ಐಪಿಎಲ್ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಆರ್ ಅಶ್ವಿನ್ ರನ್ನು ಮತ್ತೆ ಚೆನ್ನೈ  ಸೂಪರ್ ಕಿಂಗ್ಸ್ ತಂಡಕ್ಕೆ ಕರೆಸಿಕೊಳ್ಳುವುದಾಗಿ ಧೋನಿ ನೀಡಿದ್ದ ಭರವಸೆ ಹುಸಿಯಾಗಿದೆ.
 

ಅಶ್ವಿನ್ ಪಂಜಾಬ್ ತಂಡದ ಪಾಲಾಗಿದ್ದಾರೆ. ತಮಿಳುನಾಡು ಮೂಲದ ಆಲ್ ರೌಂಡರ್ ಅಶ್ವಿನ್  ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡುತ್ತಿದ್ದರು. ಆದರೆ ಚೆನ್ನೈ ತಂಡ ಎರಡು ವರ್ಷ ನಿಷೇಧಕ್ಕೊಳಗಾದಾಗ ಪುಣೆ ತಂಡದಲ್ಲಿ ಧೋನಿಗೆ ಜತೆಯಾಗಿದ್ದರು.

ಆದರೆ ಮತ್ತೆ ಚೆನ್ನೈ ತಂಡ ಕಣಕ್ಕೆ ಮರಳಿದಾಗ ಅಶ್ವಿನ್ ರನ್ನು ಉಳಿಸಿಕೊಳ್ಳಲಿಲ್ಲ. ಈ ಬಗ್ಗೆ ನಾಯಕ ಧೋನಿಯನ್ನು ಪ್ರಶ್ನಿಸಿದಾಗ ಹರಾಜಿನಲ್ಲಿ ಅಶ್ವಿನ್ ರನ್ನು ಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಹೇಳಿದ್ದರು. ಹೀಗಾಗಿ ಅಶ್ವಿನ್ ರ ಚೆನ್ನೈ  ಸೂಪರ್ ಕಿಂಗ್ಸ್ ಅಭಿಮಾನಿಗಳು ಸಮಾಧಾನಪಟ್ಟುಕೊಂಡಿದ್ದರು. ಆದರೆ ಇದೀಗ ನಿರೀಕ್ಷೆ ಹುಸಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ಮುಂದಿನ ಸುದ್ದಿ
Show comments