Webdunia - Bharat's app for daily news and videos

Install App

ಗ್ಯಾರಿ ಕಸ್ಟರ್ನ್ ಗಾಗಿ ಪ್ರವಾಸವನ್ನೇ ರದ್ದು ಮಾಡಿದ್ದರಂತೆ ಧೋನಿ!

Webdunia
ಗುರುವಾರ, 16 ಜುಲೈ 2020 (11:30 IST)
ಮುಂಬೈ: ನಾಯಕರಾಗಿದ್ದ ಧೋನಿ ಮತ್ತು ಕೋಚ್ ಗ್ಯಾರಿ ಕಸ್ಟರ್ನ್ ನಡುವೆ ಎಂಥಾ ಸಾಮರಸ್ಯವಿತ್ತು ಎಂಬುದು ಎಲ್ಲರಿಗೂ ಗೊತ್ತೇ ಇದೆ. ಧೋನಿ ಎಂತಹ ಉದಾತ್ತ ನಾಯಕ ಎಂಬುದನ್ನು ಗ್ಯಾರಿ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ.


ವಿಶ್ವಕಪ್ ಸಂದರ್ಭದಲ್ಲಿ ವಿಮಾನಯಾನ ತರಬೇತಿ ನೀಡುತ್ತಿದ್ದ ಬೆಂಗಳೂರಿನ ಕೇಂದ್ರವೊಂದಕ್ಕೆ ಭೇಟಿ ನೀಡಲು ಟೀಂ ಇಂಡಿಯಾಗೆ ಆಹ್ವಾನ ನೀಡಲಾಗಿತ್ತಂತೆ. ಆದರೆ ಆಗ ತಂಡದಲ್ಲಿದ್ದ ವಿದೇಶೀ ಮೂಲದ ಕೋಚ್ ಗ್ಯಾರಿ ಕಸ್ಟರ್ನ್, ಪ್ಯಾಡಿ ಆಪ್ಟನ್ ಮತ್ತು ಎರಿಕ್ ಸಿಮನ್ಸ್ ಗೆ ಪ್ರವೇಶ ನಿರಾಕರಿಸಲಾಗಿತ್ತಂತೆ.

ಹೀಗಾಗಿ ಧೋನಿ ತಮ್ಮ ಇಡೀ ತಂಡದ ಜತೆಗೆ ಆ ವಿಶೇಷ ಭೇಟಿಯನ್ನೇ ರದ್ದುಗೊಳಿಸಿದರು. ಅಂತಹ ನಾಯಕ ಧೋನಿ ಎಂದು ಕಸ್ಟರ್ನ್ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

England-India Test: ರನ್‌ ಹೊಳೆ ಹರಿಸಿದ ಶುಭಮನ್‌ ಗಿಲ್‌ನನ್ನು ಮುಕ್ತ ಕಂಠದಿಂದ ಕೊಂಡಾಡಿದ ವಿರಾಟ್‌ ಕೊಹ್ಲಿ

ಇಂಗ್ಲೆಂಡ್ ವಿರುದ್ಧ ಮಿಂಚಿನ ಶತಕ ಸಿಡಿಸಿ ಅಬ್ಬರಿಸಿದ ವೈಭವ್‌ ಸೂರ್ಯವಂಶಿ: ಹಲವು ದಾಖಲೆಗಳು ಉಡೀಸ್‌

ಎನ್‌ಸಿ ಕ್ಲಾಸಿಕ್‌ನಲ್ಲಿ ಚಿನ್ನಕ್ಕೆ ಗುರಿಯಿಟ್ಟ ಚೋಪ್ರಾ: ಜಾವೆಲಿನ್‌ ಹಬ್ಬದಲ್ಲಿ ಮಿಂದೆದ್ದ ಸಿಲಿಕಾನ್‌ ಸಿಟಿ ಮಂದಿ

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಆಂಗ್ಲರ ನಾಡಲ್ಲಿ ಮತ್ತೇ ಅಬ್ಬರಿಸಿದ ಶುಭ್ಮನ್‌ ಗಿಲ್ ಬ್ಯಾಟಿಂಗ್‌: 8ನೇ ಶತಕ ಸಿಡಿಸಿದ ಕ್ಯಾಪ್ಟನ್‌

ಮುಂದಿನ ಸುದ್ದಿ
Show comments