Webdunia - Bharat's app for daily news and videos

Install App

ಗ್ಯಾರಿ ಕಸ್ಟರ್ನ್ ಗಾಗಿ ಪ್ರವಾಸವನ್ನೇ ರದ್ದು ಮಾಡಿದ್ದರಂತೆ ಧೋನಿ!

Webdunia
ಗುರುವಾರ, 16 ಜುಲೈ 2020 (11:30 IST)
ಮುಂಬೈ: ನಾಯಕರಾಗಿದ್ದ ಧೋನಿ ಮತ್ತು ಕೋಚ್ ಗ್ಯಾರಿ ಕಸ್ಟರ್ನ್ ನಡುವೆ ಎಂಥಾ ಸಾಮರಸ್ಯವಿತ್ತು ಎಂಬುದು ಎಲ್ಲರಿಗೂ ಗೊತ್ತೇ ಇದೆ. ಧೋನಿ ಎಂತಹ ಉದಾತ್ತ ನಾಯಕ ಎಂಬುದನ್ನು ಗ್ಯಾರಿ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ.


ವಿಶ್ವಕಪ್ ಸಂದರ್ಭದಲ್ಲಿ ವಿಮಾನಯಾನ ತರಬೇತಿ ನೀಡುತ್ತಿದ್ದ ಬೆಂಗಳೂರಿನ ಕೇಂದ್ರವೊಂದಕ್ಕೆ ಭೇಟಿ ನೀಡಲು ಟೀಂ ಇಂಡಿಯಾಗೆ ಆಹ್ವಾನ ನೀಡಲಾಗಿತ್ತಂತೆ. ಆದರೆ ಆಗ ತಂಡದಲ್ಲಿದ್ದ ವಿದೇಶೀ ಮೂಲದ ಕೋಚ್ ಗ್ಯಾರಿ ಕಸ್ಟರ್ನ್, ಪ್ಯಾಡಿ ಆಪ್ಟನ್ ಮತ್ತು ಎರಿಕ್ ಸಿಮನ್ಸ್ ಗೆ ಪ್ರವೇಶ ನಿರಾಕರಿಸಲಾಗಿತ್ತಂತೆ.

ಹೀಗಾಗಿ ಧೋನಿ ತಮ್ಮ ಇಡೀ ತಂಡದ ಜತೆಗೆ ಆ ವಿಶೇಷ ಭೇಟಿಯನ್ನೇ ರದ್ದುಗೊಳಿಸಿದರು. ಅಂತಹ ನಾಯಕ ಧೋನಿ ಎಂದು ಕಸ್ಟರ್ನ್ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments