Webdunia - Bharat's app for daily news and videos

Install App

ಕ್ಯಾಚ್ ಬಿಟ್ಟ ಯುವ ಆಟಗಾರನ ಸಂತೈಸಿದ ಧೋನಿ

Webdunia
ಬುಧವಾರ, 13 ಏಪ್ರಿಲ್ 2022 (09:16 IST)
ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಒಂದೇ ಓವರ್ ನಲ್ಲಿ 23 ರನ್ ನೀಡಿದ್ದಲ್ಲದೆ, ಎರಡೆರಡು ಕ್ಯಾಚ್ ಬಿಟ್ಟು ಬೇಸರದಲ್ಲಿದ್ದ ಯುವ ಆಟಗಾರನನ್ನು ಧೋನಿ ಸಂತೈಸಿದ್ದಾರೆ.

ಸಿಎಸ್ ಕೆ ಯುವ ವೇಗಿ ಮುಕೇಶ್ ಚೌಧರಿ ವಿರಾಟ್ ಕೊಹ್ಲಿ ವಿಕೆಟ್ ಪಡೆದಿದ್ದರು. ಆದರೆ ಫೀಲ್ಡಿಂಗ್ ವೇಳೆ ಡ್ವಾನ್ ಬ್ರಾವೋ ಬೌಲಿಂಗ್ ನಲ್ಲಿ ಸುಯಾಶ್ ಪ್ರಭುದೇಸಾಯಿ ಕ್ಯಾಚ್ ಕೈ ಬಿಟ್ಟಿದ್ದರು.

ಬಳಿಕ ದಿನೇಶ್ ಕಾರ್ತಿಕ್ ಅವರ ಕ್ಯಾಚ್ ಕೂಡಾ ಕೈ ಬಿಟ್ಟಿದ್ದರು.  ಈ ಕ್ಯಾಚ್ ಕೈ ಬಿಟ್ಟ ಬಳಿಕ ಮುಕೇಶ್ ಬಳಿ ಸಾಗಿದ ಧೋನಿ ಸಂತೈಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಟಿ ಜಾಸ್ಮಿನ್ ವಾಲಿಯಾಗೆ ಗುಡ್‌ಬೈ ಹೇಳಿದ್ರಾ ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ: ಪುಷ್ಟಿ ನೀಡಿದ ಇಬ್ಬರ ನಡೆ

ಮತ್ತೊಂದು ವಿವಾದದಲ್ಲಿ ಕ್ರಿಕೆಟಿಗ ಮೊಹಮ್ಮದ್ ಶಮಿ ಮಾಜಿ ಪತ್ನಿ, ಜಾಗಕ್ಕಾಗಿ ನೆರೆಹೊರೆಯರ ಜತೆ ಗುದ್ದಾಟ

IND vs ENG: ಅರ್ಷ್ ದೀಪ್ ಸಿಂಗ್ ಗೆ ಗಾಯ, ಜಸ್ಪ್ರೀತ್ ಬುಮ್ರಾ ಆಡುವುದು ಅನಿವಾರ್ಯ

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

ಮುಂದಿನ ಸುದ್ದಿ
Show comments