Webdunia - Bharat's app for daily news and videos

Install App

ಕೊನೆಯ ಕ್ಷಣದಲ್ಲಿ ಇಂದು ನಡೆಯಲಿಲ್ಲ ಧೋನಿ ಮ್ಯಾಜಿಕ್

Webdunia
ಶುಕ್ರವಾರ, 29 ಸೆಪ್ಟಂಬರ್ 2017 (10:13 IST)
ಬೆಂಗಳೂರು: ಕೊನೆಯ ಐದು ಓವರ್ ಗಳಲ್ಲಿ ಗೆಲುವಿಗೆ 50 ಪ್ಲಸ್ ರನ್ ಗಳಿದ್ದಾಗ ಕ್ರೀಸ್ ಗೆ ಬಂದ ಧೋನಿ ಕಮಾಲ್ ಮಾಡುತ್ತಾರೆ ಎಂಬ ಅಭಿಮಾನಿಗಳ ನಿರೀಕ್ಷೆ ಸುಳ್ಳಾಯಿತು.


ಧೋನಿ ಮೊದಲು ಗೆಲುವಿನ ರನ್ ಗಳಿಸುವ ಧಾವಂತದಲ್ಲಿದ್ದರೂ ನಂತರ ಪರದಾಡಿದರು. ಇದರ ನಡುವೆ ಸೆಟ್ ಆಗಿದ್ದ ಬ್ಯಾಟ್ಸ್ ಮನ್ ಕೇದಾರ್ ಜಾದವ್ ಔಟಾದರು. ಹೀಗಾಗಿ ಭಾರತ ಆಸ್ಟ್ರೇಲಿಯಾವನ್ನು ಕ್ಲೀನ್ ಸ್ವೀಪ್ ಮಾಡುವ ಕನಸು ಭಗ್ನವಾಯಿತು.

ಇದರೊಂದಿಗೆ ಯಾವುದೇ ಭಾರತ ತಂಡವೂ ಮಾಡಿರದ ಸಾಧನೆಯನ್ನು ಮಾಡಲು ಕೊಹ್ಲಿ ಪಡೆ ವಿಫಲವಾಯಿತು. ಗೆಲುವಿನ ಹೊಸ್ತಿಲಲ್ಲಿ ಟೀಂ ಇಂಡಿಯಾ ಜಾರಿ ಬಿತ್ತು. 335 ರನ್ ಗಳ ಗುರಿ ಬೆನ್ನಟ್ಟುತ್ತಾ ಅಂತಿಮವಾಗಿ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 313 ರನ್ ಗಳಿಸಲಷ್ಟೇ ಶಕ್ತವಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಮುಂದಿನ ಸುದ್ದಿ
Show comments