Webdunia - Bharat's app for daily news and videos

Install App

ತನ್ನದೇ ಹೆಸರಿನ ಪೆವಿಲಿಯನ್ ಉದ್ಘಾಟಿಸಲು ಧೋನಿ ನಿರಾಕರಿಸಿದ್ದೇಕೆ ಗೊತ್ತಾ?!

Webdunia
ಗುರುವಾರ, 7 ಮಾರ್ಚ್ 2019 (09:47 IST)
ರಾಂಚಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಧೋನಿ ತವರು ರಾಂಚಿಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮೊದಲು ರಾಂಚಿ ಕ್ರೀಡಾಂಗಣದ ಪೆವಿಲಿಯನ್ ಒಂದಕ್ಕೆ ಧೋನಿ ಹೆಸರು ಇಡಲಾಗಿದ್ದು, ಅದರ ಉದ್ಘಾಟನೆ ಮಾಡಲು ಜಾರ್ಖಂಡ್ ಕ್ರಿಕೆಟ್ ಸಂಸ್ಥೆ ತೀರ್ಮಾನಿಸಿತ್ತು.


ಹೇಗೂ ಧೋನಿ ಸಮೇತ ಟೀಂ ಇಂಡಿಯಾ ಕ್ರಿಕೆಟಿಗರು ಇಲ್ಲೇ ಇದ್ದಾರೆ. ಇದೇ ತಕ್ಕ ಸಮಯವೆಂದು ಜಾರ್ಖಂಡ್ ಕ್ರಿಕೆಟ್ ಸಂಸ್ಥೆ ಅಧಿಕಾರಿಗಳು ಧೋನಿ ಬಳಿ ಬಂದು ತಮ್ಮ ಹೆಸರಿನ ಪೆವಿಲಿಯನ್ ಉದ್ಘಾಟಿಸಲು ಮನವಿ ಮಾಡಿದ್ದರು. ಆದರೆ ಧೋನಿ ಇದಕ್ಕೆ ನಿರಾಕರಿಸಿದ್ದಾರೆ.

‘ನಾನು ಇದನ್ನು ಉದ್ಘಾಟಿಸುವುದರಿಂದ ನನ್ನದೇ ತವರಿನಲ್ಲಿ ನಾನು ಅನ್ಯನಂತೆ ಭಾಸವಾಗುತ್ತದೆ’ ಎಂದು ಕಾರಣ ನೀಡಿದ್ದಾರಂತೆ. ಇದೀಗ ಧೋನಿ ಮನವಿಯನ್ನು ಒಪ್ಪಿಕೊಂಡಿರುವ ಜಾರ್ಖಂಡ್ ಕ್ರಿಕೆಟ್ ಸಂಸ್ಥೆ ಅಧಿಕಾರಿಗಳು ಬೇರೆಯವರ ಕೈಯಲ್ಲಿ ಉದ್ಘಾಟಿಸಲು ತೀರ್ಮಾನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments