Webdunia - Bharat's app for daily news and videos

Install App

ಧೋನಿ ತಪ್ಪು ಮಾಡಿದರು! ಸಿಟ್ಟಿಗೆದ್ದ ಸುನಿಲ್ ಗವಾಸ್ಕರ್ ಹೀಗೆ ಹೇಳಿದ್ದೇಕೆ?!

Webdunia
ಗುರುವಾರ, 18 ಜನವರಿ 2018 (08:32 IST)
ಮುಂಬೈ: ದ.ಆಫ್ರಿಕಾ ವಿರುದ್ಧ ಭಾರತ ತಂಡದ ಪ್ರದರ್ಶನ ನೋಡಿ ಅಭಿಮಾನಿಗಳು, ಮಾಜಿ ಕ್ರಿಕೆಟಿಗರು ಆಕ್ರೋಶಗೊಂಡಿದ್ದಾರೆ. ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಪಾರ್ಥಿವ್ ಪಟೇಲ್ ಕೀಪಿಂಗ್ ಮಾಡುವುದು ನೋಡಿ ಧೋನಿ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿಯಾಗಬಾರದಿತ್ತು ಎಂದು ಸಿಟ್ಟಿನಿಂದಲೇ ಹೇಳಿದ್ದಾರೆ.
 

ವೃದ್ಧಿಮಾನ್ ಸಹಾ ಗಾಯಗೊಂಡಿರುವುದರಿಂದ ಭಾರತ ತಂಡದಲ್ಲಿ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಸ್ಥಾನ ಪಡೆದಿರುವ ಪಾರ್ಥಿವ್ ಹಲವು ಔಟ್ ಮಾಡುವ ಅವಕಾಶಗಳನ್ನು ಕಳೆದುಕೊಂಡಿದ್ದರು. ಇದು ಗವಾಸ್ಕರ್ ಸಿಟ್ಟಿಗೆ ಕಾರಣ.

ಕಾಮೆಂಟರಿ ಬಾಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಗವಾಸ್ಕರ್ ಒಂದು ವೇಳೆ ಧೋನಿ ತಂಡದಲ್ಲಿದ್ದಿದ್ದರೆ ಒತ್ತಡ ನಿಭಾಯಿಸುವುದು ಹೇಗೆಂದು ತಂಡಕ್ಕೆ ಉಪಯುಕ್ತ ಸಲಹೆ ಕೊಡುತ್ತಿದ್ದರು. ಅವರು ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಆಗಿ ಮುಂದುವರಿಯಬೇಕಿತ್ತು ಎಂದು ಗವಾಸ್ಕರ್ ಹತಾಶೆಯಿಂದ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

ಮುಂದಿನ ಸುದ್ದಿ
Show comments