Webdunia - Bharat's app for daily news and videos

Install App

ಸಿಎಸ್ ಕೆ ಧೋನಿ ಫಿಟ್ನೆಸ್ ಚಿಂತೆ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿಗೆ!

Webdunia
ಸೋಮವಾರ, 22 ಏಪ್ರಿಲ್ 2019 (07:30 IST)
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಫಿಟ್ನೆಸ್ ಚಿಂತೆ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿಗೆ ಶುರುವಾಗಿದೆ.


ಅದಕ್ಕೆ ಕಾರಣ ವಿಶ್ವಕಪ್ ಕ್ರಿಕೆಟ್. ಐಪಿಎಲ್ ಏನೋ ಈಗ ಮುಗಿದು ಹೋಗುತ್ತದೆ. ಆದರೆ ಐಪಿಎಲ್ ಮುಗಿದ ಬಳಿಕ ವಿಶ್ವಕಪ್ ಕ್ರಿಕೆಟ್ ಇದ್ದು, ಇದು ಎಲ್ಲಾ ದೇಶದ ಕ್ರಿಕೆಟ್ ತಂಡಕ್ಕೂ ಮಹತ್ವದ ಟೂರ್ನಿಯಾಗಿದೆ.

ಈ ಟೂರ್ನಿಗೆ ಪ್ರಮುಖ ಆಟಗಾರರು ಗಾಯಗೊಂಡು ಪೆವಿಲಿಯನ್ ನಲ್ಲಿ ಕೂರುವಂತಾದರೆ ವಿಶ್ವಕಪ್ ಗೆಲ್ಲುವುದು ಕಷ್ಟ. ಅದರಲ್ಲೂ ಧೋನಿಯಂತಹ ಬುದ್ಧಿವಂತಿಕೆಯ ಕ್ರಿಕೆಟಿಗ ಇಲ್ಲದೇ ಹೋದರೆ ಕೊಹ್ಲಿಗೆ ಬಲಗೈ ಕಳೆದುಕೊಂಡಂತೆ. ಹೀಗಾಗಿ ಐಪಿಎಲ್ ಪಂದ್ಯದ ವೇಳೆ ಬೆನ್ನು ನೋವಿಗೆ ತುತ್ತಾಗಿದ್ದ ಧೋನಿ ಗಾಯ ಮರುಕಳಿಸದಿರಲಿ ಎಂದು ಕೊಹ್ಲಿ ಪ್ರಾರ್ಥಿಸುವಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಮುಂದಿನ ಸುದ್ದಿ
Show comments