Webdunia - Bharat's app for daily news and videos

Install App

ಸಿಎಸ್ ಕೆ ಧೋನಿ ಫಿಟ್ನೆಸ್ ಚಿಂತೆ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿಗೆ!

Webdunia
ಸೋಮವಾರ, 22 ಏಪ್ರಿಲ್ 2019 (07:30 IST)
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಫಿಟ್ನೆಸ್ ಚಿಂತೆ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿಗೆ ಶುರುವಾಗಿದೆ.


ಅದಕ್ಕೆ ಕಾರಣ ವಿಶ್ವಕಪ್ ಕ್ರಿಕೆಟ್. ಐಪಿಎಲ್ ಏನೋ ಈಗ ಮುಗಿದು ಹೋಗುತ್ತದೆ. ಆದರೆ ಐಪಿಎಲ್ ಮುಗಿದ ಬಳಿಕ ವಿಶ್ವಕಪ್ ಕ್ರಿಕೆಟ್ ಇದ್ದು, ಇದು ಎಲ್ಲಾ ದೇಶದ ಕ್ರಿಕೆಟ್ ತಂಡಕ್ಕೂ ಮಹತ್ವದ ಟೂರ್ನಿಯಾಗಿದೆ.

ಈ ಟೂರ್ನಿಗೆ ಪ್ರಮುಖ ಆಟಗಾರರು ಗಾಯಗೊಂಡು ಪೆವಿಲಿಯನ್ ನಲ್ಲಿ ಕೂರುವಂತಾದರೆ ವಿಶ್ವಕಪ್ ಗೆಲ್ಲುವುದು ಕಷ್ಟ. ಅದರಲ್ಲೂ ಧೋನಿಯಂತಹ ಬುದ್ಧಿವಂತಿಕೆಯ ಕ್ರಿಕೆಟಿಗ ಇಲ್ಲದೇ ಹೋದರೆ ಕೊಹ್ಲಿಗೆ ಬಲಗೈ ಕಳೆದುಕೊಂಡಂತೆ. ಹೀಗಾಗಿ ಐಪಿಎಲ್ ಪಂದ್ಯದ ವೇಳೆ ಬೆನ್ನು ನೋವಿಗೆ ತುತ್ತಾಗಿದ್ದ ಧೋನಿ ಗಾಯ ಮರುಕಳಿಸದಿರಲಿ ಎಂದು ಕೊಹ್ಲಿ ಪ್ರಾರ್ಥಿಸುವಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

ಮುಂದಿನ ಸುದ್ದಿ
Show comments