Webdunia - Bharat's app for daily news and videos

Install App

ಕೊರೋನಾ ಭಯದಲ್ಲಿರುವ ಚೆನ್ನೈ ತಂಡಕ್ಕೆ ಭರವಸೆ ನೀಡಿದ ಧೋನಿ

Webdunia
ಸೋಮವಾರ, 31 ಆಗಸ್ಟ್ 2020 (12:51 IST)
ದುಬೈ: ಐಪಿಎಲ್ ನಲ್ಲಿ ಪಾಲ್ಗೊಳ್ಳಲು ತೆರಳಿದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಈಗ ಕೊರೋನಾ ಭಯ ಕಾಡುತ್ತಿದೆ. ಇದೇ ಕಾರಣಕ್ಕೆ ಸುರೇಶ್ ರೈನಾ ಟೂರ್ನಿಯಿಂದ ಹೊರನಡೆದಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಧೋನಿ ಆಟಗಾರರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರಂತೆ.

 
ಧೋನಿ ಆಟಗಾರರಿಗೆ ಮಾತ್ರವಲ್ಲ, ಫ್ರಾಂಚೈಸಿ ಮಾಲಿಕರಿಗೂ ಅಭಯ ನೀಡಿದ್ದಾರಂತೆ. ಇನ್ನಷ್ಟು ಜನ ಕೊರೋನಾ ಪೀಡಿತರಾದರೂ ಅದಕ್ಕೆ ಭಯಪಡುವ ಅಗತ್ಯವಿಲ್ಲ ಎಂದು ಧೋನಿ ಭರವಸೆ ನೀಡಿದ್ದಾರೆ ಎಂದು ಚೆನ್ನೈ ಮಾಲಿಕ ಶ್ರೀನಿವಾಸನ್ ಹೇಳಿದ್ದಾರೆ.

‘ನಮಗೆ ಉತ್ತಮ ನಾಯಕ ದೊರೆತಿದ್ದಾರೆ. ಅವರು ಯಾವುದಕ್ಕೂ ತಲೆಕೆಡಿಸಿಕೊಂಡಿಲ್ಲ. ಚೆನ್ನೈ ತಂಡ ಒಂದು ಕುಟುಂಬದಂತೆ ಇದೆ. ಇಲ್ಲಿ ಯಾರನ್ನೂ ನಾವು ಬಲವಂತವಾಗಿ ಹಿಡಿದಿಟ್ಟುಕೊಳ್ಳಲಾಗದು. ರೈನಾ ವಿಚಾರದಲ್ಲೂ ಅದೇ ರೀತಿ ಆಗಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments