Webdunia - Bharat's app for daily news and videos

Install App

ಲಂಕಾ ವಿಮಾನ ಹತ್ತುವ ಮೊದಲು ಕೋಚ್ ಗಳಿಗೆ ಕ್ಲಾಸ್ ತೆಗೆದುಕೊಂಡ ಧೋನಿ

Webdunia
ಶುಕ್ರವಾರ, 18 ಆಗಸ್ಟ್ 2017 (09:33 IST)
ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ಧೋನಿ ಮತ್ತು ಕೇದಾರ್ ಜಾದವ್ ಶ್ರೀಲಂಕಾಗೆ ಏಕದಿನ ಸರಣಿಗಾಗಿ ವಿಮಾನ ಹತ್ತುವ ಮೊದಲು ಕೋಚ್ ಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

 
ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದ ಧೋನಿ ಮತ್ತು ಜಾದವ್ ಇಲ್ಲಿನ ಸ್ಥಳೀಯ ಕೋಚ್ ಗಳ ಸಭೆಯಲ್ಲಿ ಮಾತನಾಡಿದ್ದಾರೆ.

ಕೋಚ್ ಮತ್ತು ಆಟಗಾರರ ನಡುವಿನ ಬಾಂಧವ್ಯ ಹೇಗಿರಬೇಕು ಎಂಬುದರ ಬಗ್ಗೆ ಧೋನಿ ಸುಮಾರು ಅರ್ಧಗಂಟೆ ಭಾಷಣ ಮಾಡಿದ್ದಾರೆ. ಸಭೆಯಲ್ಲಿ ಸುನಿಲ್ ಜೋಶಿ, ವಿಜಯ್ ಭಾರಧ್ವಾಜ್ ರಂತಹ ಸ್ಥಳೀಯ ಕೋಚ್ ಗಳಲ್ಲದೆ, ಆಸ್ಟ್ರೇಲಿಯಾದ ಜೇಸನ್ ಗಿಲೆಸ್ಪಿ ಮೊದಲಾದವರೂ ಇದ್ದರು.

ಇಲ್ಲಿ ತರಬೇತಿಯಲ್ಲಿ ನಿರತರಾಗಿದ್ದ ಧೋನಿ ಮತ್ತು ಜಾದವ್ ರನ್ನು ಸಭೆಯನ್ನು ಉದ್ದೇಶಿಸಿ ಮಾತನಾಡಲು ಕರೆಸಲಾಗಿತ್ತು. ಇದರ ಬಳಿಕ ಧೋನಿ ಮತ್ತು ಜಾದವ್ ಲಂಕಾ ಸರಣಿಗಾಗಿ ವಿಮಾನ ಹತ್ತಿದ್ದಾರೆ.

ಇದನ್ನೂ ಓದಿ.. ಭಾರತೀಯರ ಅಣಕವಾಡಿದ ಚೀನಾ ಮಾಧ್ಯಮ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments