Webdunia - Bharat's app for daily news and videos

Install App

ಜಾಹೀರಾತಿಗೆ ನೋ, ತೋಟಗಾರಿಕೆಗೆ ಜೈ ಎಂದ ಮಾಹಿ! ಸದ್ಯದಲ್ಲೇ ಬರಲಿದೆ ಧೋನಿ ಬ್ರಾಂಡ್

Webdunia
ಗುರುವಾರ, 9 ಜುಲೈ 2020 (10:30 IST)
ರಾಂಚಿ: ಕೊರೋನಾ ಕಾರಣದಿಂದ ತಮ್ಮ ಫಾರ್ಮ್ ಹೌಸ್ ನಲ್ಲೇ ಉಳಿದುಕೊಂಡಿರುವ ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಧೋನಿ ಇದೀಗ ಕ್ರಿಕೆಟ್, ಬ್ಯುಸಿನೆಸ್ ಬಿಟ್ಟು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.

 

ಕೊರೋನಾ ಕಾರಣದಿಂದಾಗಿ ಜಾಹೀರಾತು ಶೂಟಿಂಗ್ ಮಾಡುವುದಕ್ಕೆ ನೋ ಎಂದಿರುವ ಧೋನಿ ಸಾವಯವ ಕೃಷಿ ಬಗ್ಗೆ ಗಂಭೀರವಾಗಿ ತೊಡಗಿಸಿಕೊಂಡಿದ್ದು ಸದ್ಯದಲ್ಲೇ ತಮ್ಮದೇ ಬ್ರ್ಯಾಂಡ್ ನ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡಲಿದ್ದಾರಂತೆ.

ಈ ಬಗ್ಗೆ ಅವರ ಮ್ಯಾನೇಜರ್ ಮಿಥಿರ್ ದಿವಾಕರ್ ಹೇಳಿಕೆ ನೀಡಿದ್ದು, ದೇಶಭಕ್ತಿ ಎನ್ನುವುದು ಧೋನಿ ರಕ್ತದಲ್ಲೇ ಇದೆ. ಸೈನ್ಯಕ್ಕೆ ಸೇರಿದ್ದಲ್ಲದೆ, ಕೆಲವು ದಿನ ತರಬೇತಿಯನ್ನೂ ಪಡೆದಿದ್ದ ಧೋನಿ ಈಗ ತಮ್ಮ 40-50 ಎಕರೆ ತೋಟದಲ್ಲಿ ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡು ಪಪ್ಪಾಯ, ಬಾಳೆ ಇತ್ಯಾದಿ ಕೃಷಿ ಮಾಡುತ್ತಿದ್ದಾರೆ. ಕಂಪನಿಗಳ ರಾಯಭಾರಿ ಆಗುವುದಕ್ಕಿಂತಲೂ ಕೃಷಿಯಲ್ಲಿ ತೊಡಗಿಸಿಕೊಂಡು ಕೃಷಿಕರಿಗೆ ನೆರವಾಗುವುದು ಉತ್ತಮ ಎಂದು ಅವರು ನಿರ್ಧಾರಕ್ಕೆ ಬಂದಿದ್ದಾರೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments