Webdunia - Bharat's app for daily news and videos

Install App

ಜಾಹೀರಾತಿಗೆ ನೋ, ತೋಟಗಾರಿಕೆಗೆ ಜೈ ಎಂದ ಮಾಹಿ! ಸದ್ಯದಲ್ಲೇ ಬರಲಿದೆ ಧೋನಿ ಬ್ರಾಂಡ್

Webdunia
ಗುರುವಾರ, 9 ಜುಲೈ 2020 (10:30 IST)
ರಾಂಚಿ: ಕೊರೋನಾ ಕಾರಣದಿಂದ ತಮ್ಮ ಫಾರ್ಮ್ ಹೌಸ್ ನಲ್ಲೇ ಉಳಿದುಕೊಂಡಿರುವ ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಧೋನಿ ಇದೀಗ ಕ್ರಿಕೆಟ್, ಬ್ಯುಸಿನೆಸ್ ಬಿಟ್ಟು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.

 

ಕೊರೋನಾ ಕಾರಣದಿಂದಾಗಿ ಜಾಹೀರಾತು ಶೂಟಿಂಗ್ ಮಾಡುವುದಕ್ಕೆ ನೋ ಎಂದಿರುವ ಧೋನಿ ಸಾವಯವ ಕೃಷಿ ಬಗ್ಗೆ ಗಂಭೀರವಾಗಿ ತೊಡಗಿಸಿಕೊಂಡಿದ್ದು ಸದ್ಯದಲ್ಲೇ ತಮ್ಮದೇ ಬ್ರ್ಯಾಂಡ್ ನ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡಲಿದ್ದಾರಂತೆ.

ಈ ಬಗ್ಗೆ ಅವರ ಮ್ಯಾನೇಜರ್ ಮಿಥಿರ್ ದಿವಾಕರ್ ಹೇಳಿಕೆ ನೀಡಿದ್ದು, ದೇಶಭಕ್ತಿ ಎನ್ನುವುದು ಧೋನಿ ರಕ್ತದಲ್ಲೇ ಇದೆ. ಸೈನ್ಯಕ್ಕೆ ಸೇರಿದ್ದಲ್ಲದೆ, ಕೆಲವು ದಿನ ತರಬೇತಿಯನ್ನೂ ಪಡೆದಿದ್ದ ಧೋನಿ ಈಗ ತಮ್ಮ 40-50 ಎಕರೆ ತೋಟದಲ್ಲಿ ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡು ಪಪ್ಪಾಯ, ಬಾಳೆ ಇತ್ಯಾದಿ ಕೃಷಿ ಮಾಡುತ್ತಿದ್ದಾರೆ. ಕಂಪನಿಗಳ ರಾಯಭಾರಿ ಆಗುವುದಕ್ಕಿಂತಲೂ ಕೃಷಿಯಲ್ಲಿ ತೊಡಗಿಸಿಕೊಂಡು ಕೃಷಿಕರಿಗೆ ನೆರವಾಗುವುದು ಉತ್ತಮ ಎಂದು ಅವರು ನಿರ್ಧಾರಕ್ಕೆ ಬಂದಿದ್ದಾರೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments